ಕೇಂದ್ರದ ವಿರುದ್ಧ ಸಿದ್ದು ಕಿಡಿ

Webdunia
ಸೋಮವಾರ, 11 ಜುಲೈ 2022 (21:32 IST)
ಕೇಂದ್ರ ಸರ್ಕಾರ ಅಗ್ನಿಪಥ್​ ಯೋಜನೆ ವಿರೋಧಿಸಿ ಕೇಂದ್ರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯುವಕರು 17 ವರ್ಷಕ್ಕೆ ಕೆಲಸಕ್ಕೆ ಸೇರಬೇಕು, ನಾಲ್ಕು ವರ್ಷದ ನಂತರ ವಾಪಸ್​ ಬರಬೇಕು ಅಂತಾರೆ. ಮತ್ತೆ ಅವರನ್ನ ನಿರುದ್ಯೋಗಿಗಳಾಗಿ ಮಾಡೋದು ಆ ನಂತರ ಅವರು ಜೀವನವನ್ನ ಹೇಗೆ ನಡೆಸಬೇಕು ಎಂದು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೋದಿ ರೈತರ ಬಗ್ಗೆ ಎಲ್ಲಾದ್ರೂ ಮಾತನಾಡ್ತಾರಾ? ಯುವಕರ ಭವಿಷ್ಯದ ಬಗ್ಗೆ ಮಾತನಾಡ್ತಾರಾ? ಹಿಂದೆ ಯುವಕರು ಮೋದಿ.. ಮೋದಿ ಅಂತಿದ್ರು. ಈಗ ಅದೇ ಯುವಕರಿಗೆ ಎಂಥ ಕೆಟ್ಟ ಪರಿಸ್ಥಿತಿ ತಂದಿಟ್ಟಿದ್ದಾರೆ, ಚೀನಾದಲ್ಲಿ ತಲಾ ಆದಾಯ 12,500 ಸಾವಿರ ಡಾಲರ್​​​​ ಇದೆ. ನಮ್ಮ ದೇಶದಲ್ಲಿ 1850 ಡಾಲರ್ ಇದೆ. ತಲಾ ಆದಾಯ ಹೆಚ್ಚಳ ಮಾಡುವ ಕೆಲಸ ಮಾಡ್ತಿಲ್ಲ. ದೇಶದ ಆರ್ಥಿಕತೆ ಅದೋಗತಿಗೆ ಹೋಗ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ರೈಲು, ಬಸ್ ನಿಲ್ದಾಣದಲ್ಲಿ ಮೈಮರೆತು ಕೂತು ಮೊಬೈಲ್ ನೋಡುವವರು ತಪ್ಪದೇ ಈ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments