Webdunia - Bharat's app for daily news and videos

Install App

ವಿದ್ಯುತ್ ವ್ಯತ್ಯಯದ ವಿರುದ್ದ ಕಿಡಿಕಾರಿದ ಬಿಎಸ್ ವೈ

Webdunia
ಸೋಮವಾರ, 16 ಅಕ್ಟೋಬರ್ 2023 (14:21 IST)
ಎಲ್ಲ ಕಡೆ ವಿದ್ಯುತ್ ಕಣ್ಣಾಮುಚ್ಚಾಲೆ ಇದೆ.ರೈತರು ಸಂಕಷ್ಟಕ್ಕೆ ಗುರಿಯಾಗಿದಾರೆ.ಒಂದು ಕಡೆ ಬರಗಾಲ.ರೈತರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸರ್ಕಾರ ನೋಡಿಕೊಳ್ಳಲಿ.ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ.ನೀರಾವರಿ ಯೋಜನೆಗಳು, ರಸ್ತೆ ಕಾಮಗಾರಿಗಳು ನಿಂತಿವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.
 
ಇನ್ನೂ ಬೆಂಗಳೂರಲ್ಲಿ ಐಟಿ ದಾಳಿ ವಿಚಾರವಾಗಿ ಐಟಿ ದಾಳಿಯಲ್ಲಿ ಹಣ ಸಿಕ್ಕಿರೋದು ಯಾರದ್ದು ಅಂತ ತನಿಖೆ ನಂತರ ಗೊತ್ತಾಗುತ್ತೆ.ಕಾಂಗ್ರೆಸ್ ನವ್ರು ಚುನಾವಣೆಗೆ ಹಣ ಸಂಗ್ರಹ ಮಾಡ್ತಿದ್ದಾರೆ  ಅಂತ ಖುದ್ದು ಪ್ರಹ್ಲಾದ್ ಜೋಷಿ ಆರೋಪ ಮಾಡಿದ್ದಾರೆ.ಈ ಸರ್ಕಾರ, ಹಣ ಸಂಗ್ರಹ ಮಾಡ್ತಿದೆ, ಅಭಿವೃದ್ಧಿ ಕಡೆ ಗಮನ ಕೊಡ್ತಿಲ್ಲ.ಇದನ್ನು ನಾನು ಖಂಡಿಸ್ತೇನೆ, ಸರ್ಕಾರ ಅಭಿವೃದ್ಧಿ ಕಡೆ ಗಮನ ಕೊಡಲಿ.ಇ ಡಿ ಯವರು ತನಿಖೆ ಮಾಡಬೇಕು ಅಂತ ಎಲ್ಲರೂ ಆಗ್ರಹ ಮಾಡ್ತಿದಾರೆ.ನಾನು ಕೂಡಾ ಅದೇ ಆಗ್ರಹ ಮಾಡ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments