Webdunia - Bharat's app for daily news and videos

Install App

ಸೋಮವಾರವೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸುವೆ- ಬಿಜೆಪ ಯೋಗಕ್ಕೆ ಸ್ಪೀಕರ್ ಭರವಸೆ

Webdunia
ಸೋಮವಾರ, 22 ಜುಲೈ 2019 (11:50 IST)
ಬೆಂಗಳೂರು : ಸೋಮವಾರವೇ  ಮೈತ್ರಿ ಸರ್ಕಾರದ ವಿಶ್ವಾಸಮತಯಾಚನೆಯ ಪ್ರಕ್ರಿಯೆ ಮುಗಿಸುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಬಿಜೆಪಿ ನಿಯೋಗ ಶಾಸಕ ಮಾಧುಸ್ವಾಮಿ ನೇತೃತ್ವದಲ್ಲಿ ಸ್ಪೀಕರ್ ರಮೇಶ್ ಅವರನ್ನು ಭೇಟಿ ಮಾಡಿ ವಿಶ್ವಾಸಮತಯಾಚನೆಗೆ ಸಮಯ ನಿಗದಿ ಮಾಡಿ, ಇಂದು ಯಾವುದೇ ಕಾರಣಕ್ಕೂ ವಿಶ್ವಾಸಮತ ಯಾಚನೆ ಮುಂದೂಡದಂತೆ ಮನವಿ ಮಾಡಿಕೊಂಡಿದ್ದರು.


ಬಿಜೆಪಿ ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್, ವಿಶ್ವಾಸ ಮತ ಯಾಚನೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ಇಂದೇ ವಿಶ್ವಾಸಮತ ಯಾಚನೆ ಮುಗಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments