ಸೋಮವಾರವೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸುವೆ- ಬಿಜೆಪ ಯೋಗಕ್ಕೆ ಸ್ಪೀಕರ್ ಭರವಸೆ

Webdunia
ಸೋಮವಾರ, 22 ಜುಲೈ 2019 (11:50 IST)
ಬೆಂಗಳೂರು : ಸೋಮವಾರವೇ  ಮೈತ್ರಿ ಸರ್ಕಾರದ ವಿಶ್ವಾಸಮತಯಾಚನೆಯ ಪ್ರಕ್ರಿಯೆ ಮುಗಿಸುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಬಿಜೆಪಿ ನಿಯೋಗ ಶಾಸಕ ಮಾಧುಸ್ವಾಮಿ ನೇತೃತ್ವದಲ್ಲಿ ಸ್ಪೀಕರ್ ರಮೇಶ್ ಅವರನ್ನು ಭೇಟಿ ಮಾಡಿ ವಿಶ್ವಾಸಮತಯಾಚನೆಗೆ ಸಮಯ ನಿಗದಿ ಮಾಡಿ, ಇಂದು ಯಾವುದೇ ಕಾರಣಕ್ಕೂ ವಿಶ್ವಾಸಮತ ಯಾಚನೆ ಮುಂದೂಡದಂತೆ ಮನವಿ ಮಾಡಿಕೊಂಡಿದ್ದರು.


ಬಿಜೆಪಿ ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್, ವಿಶ್ವಾಸ ಮತ ಯಾಚನೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ಇಂದೇ ವಿಶ್ವಾಸಮತ ಯಾಚನೆ ಮುಗಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಭಿವೃದ್ಧಿ ಹೊಂದಿದ ದೇಶಕ್ಕಾಗಿ ಅಭಿವೃದ್ಧಿ ಹೊಂದಿದ ತಮಿಳುನಾಡು ರಚನೆ ನಮ್ಮ ಗುರಿ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಮಾತನಾಡುವ ಅವಕಾಶ ಸಿಕ್ಕಾಗ ವಿದೇಶಕ್ಕೆ ಆಡ್ತಾರೆ: ಅಮಿತ್ ಶಾ ಬೆಂಕಿ Video

ಗಲ್ಫ್‌ ದೇಶದಲ್ಲಿ ಸಿಲುಕಿರುವ ಭಾರತೀಯರ ಜತೆ ನಾವು ಇದ್ದೇವೆ: ನರೇಂದ್ರ ಮೋದಿ

ಮುಂಭಾಗದ ಚಕ್ರಗಳು ಕಳಚಿದರೂ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ

ಗ್ಯಾಸ್ ಸಿಲಿಂಡರ್ ಕೊರತೆ ಬೆನ್ನಲ್ಲೇ ಹೆಚ್ಚಿದ ಕಳ್ಳರ ಕಾಟ

ಮುಂದಿನ ಸುದ್ದಿ
Show comments