Webdunia - Bharat's app for daily news and videos

Install App

ಕಲಾಪ ನಡೆಯುವ ಸ್ಥಳ ಹಾಗೂ ಸಿದ್ದತೆ ಬಗ್ಗೆ ಸ್ಪೀಕರ್ ಪರಿಶೀಲನೆ

Webdunia
ಭಾನುವಾರ, 2 ಜುಲೈ 2023 (18:35 IST)
ನಾಳೆ ಜಂಟಿ ಅಧಿವೇಶನ ಹಿನ್ನಲೆ ಕಲಾಪ ನಡೆಯುವ ಸ್ಥಳ ಹಾಗೂ ಸಿದ್ದತೆ ಬಗ್ಗೆ ಸ್ಪೀಕರ್ ಪರಿಶೀಲನೆ ನಡೆಸಿದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಈ ವೇಳೆ  ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಸೇರಿದಂತೆ  ಹಲವು ಅಧಿಕಾರಿಗಳು ಸಾಥ್‌ ನೀಡಿದ್ರು.ರಾಜ್ಯಪಾಲರು ಆಗಮಿಸುವ ಹಿನ್ನಲೆ ರಾಜ್ಯಪಾಲರ ಸ್ವಾಗತದ ಸಿದ್ದತೆಯ ಬಗ್ಗೆಯೂ ಸಭಾಧ್ಯಕ್ಷ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments