Select Your Language

Notifications

webdunia
webdunia
webdunia
Friday, 18 April 2025
webdunia

ಸ್ಪೀಕರ್ ವಿರುದ್ಧ ಕೆಂಡಕಾರಿದ ಡಿ.ಕೆ.ಶಿವಕುಮಾರ್

ಸ್ಪೀಕರ್
ಬೆಂಗಳೂರು , ಶುಕ್ರವಾರ, 31 ಜನವರಿ 2020 (17:24 IST)
ವಿಧಾನ ಸಭೆ ಸ್ಪೀಕರ್ ವಿರುದ್ಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಜಂಟಿ ಅಧಿವೇಶನ ನಡೆಯೋವಾಗ ರಾಜ್ಯಪಾಲರ ಭಾಷಣದ ವೇಳೆ ಯಾರೇ ಅಡ್ಡಿಪಡಿಸಿದರೂ ಅಥವಾ ಕ್ರಿಯಾಲೋಪ ಎತ್ತಿದರೆ ಅವರನ್ನು ಸಸ್ಪೆಂಡ್ ಮಾಡೋದಾಗಿ ಅಧಿಸೂಚನೆ ಹೊರಡಿಸಿರೋ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುತ್ತಿದ್ದಾರೆ. ಸರಕಾರದ ತೀರ್ಮಾನದ ಬಗ್ಗೆ ಧ್ವನಿ ಎತ್ತೋ ಅವಕಾಶ ಪ್ರಜಾಪ್ರಭುತ್ವದಲ್ಲಿದೆ.

ಸ್ಪೀಕರ್ ದ್ವೇಷದ ರಾಜಕೀಯ ಮಾಡ್ತಿದ್ದಾರೆ ಅಂತ ಡಿಕೆಶಿ ಹರಿಹಾಯ್ದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರ ರೂಪಾಯಿಗಾಗಿ ತಂದೆ-ತಾಯಿ, ತಮ್ಮನನ್ನೇ ಕೊಂದ ಕಿರಾತಕ ಮಗ