Webdunia - Bharat's app for daily news and videos

Install App

ಸ್ಪೀಕರ್ ವಿರುದ್ಧ ಕೆಂಡಕಾರಿದ ಡಿ.ಕೆ.ಶಿವಕುಮಾರ್

Webdunia
ಶುಕ್ರವಾರ, 31 ಜನವರಿ 2020 (17:24 IST)
ವಿಧಾನ ಸಭೆ ಸ್ಪೀಕರ್ ವಿರುದ್ಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಜಂಟಿ ಅಧಿವೇಶನ ನಡೆಯೋವಾಗ ರಾಜ್ಯಪಾಲರ ಭಾಷಣದ ವೇಳೆ ಯಾರೇ ಅಡ್ಡಿಪಡಿಸಿದರೂ ಅಥವಾ ಕ್ರಿಯಾಲೋಪ ಎತ್ತಿದರೆ ಅವರನ್ನು ಸಸ್ಪೆಂಡ್ ಮಾಡೋದಾಗಿ ಅಧಿಸೂಚನೆ ಹೊರಡಿಸಿರೋ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುತ್ತಿದ್ದಾರೆ. ಸರಕಾರದ ತೀರ್ಮಾನದ ಬಗ್ಗೆ ಧ್ವನಿ ಎತ್ತೋ ಅವಕಾಶ ಪ್ರಜಾಪ್ರಭುತ್ವದಲ್ಲಿದೆ.

ಸ್ಪೀಕರ್ ದ್ವೇಷದ ರಾಜಕೀಯ ಮಾಡ್ತಿದ್ದಾರೆ ಅಂತ ಡಿಕೆಶಿ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಂದಿನ ಸುದ್ದಿ
Show comments