Webdunia - Bharat's app for daily news and videos

Install App

ಸ್ಪೀಕರ್ ವಿರುದ್ಧ ಕೆಂಡಕಾರಿದ ಡಿ.ಕೆ.ಶಿವಕುಮಾರ್

Webdunia
ಶುಕ್ರವಾರ, 31 ಜನವರಿ 2020 (17:24 IST)
ವಿಧಾನ ಸಭೆ ಸ್ಪೀಕರ್ ವಿರುದ್ಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಜಂಟಿ ಅಧಿವೇಶನ ನಡೆಯೋವಾಗ ರಾಜ್ಯಪಾಲರ ಭಾಷಣದ ವೇಳೆ ಯಾರೇ ಅಡ್ಡಿಪಡಿಸಿದರೂ ಅಥವಾ ಕ್ರಿಯಾಲೋಪ ಎತ್ತಿದರೆ ಅವರನ್ನು ಸಸ್ಪೆಂಡ್ ಮಾಡೋದಾಗಿ ಅಧಿಸೂಚನೆ ಹೊರಡಿಸಿರೋ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುತ್ತಿದ್ದಾರೆ. ಸರಕಾರದ ತೀರ್ಮಾನದ ಬಗ್ಗೆ ಧ್ವನಿ ಎತ್ತೋ ಅವಕಾಶ ಪ್ರಜಾಪ್ರಭುತ್ವದಲ್ಲಿದೆ.

ಸ್ಪೀಕರ್ ದ್ವೇಷದ ರಾಜಕೀಯ ಮಾಡ್ತಿದ್ದಾರೆ ಅಂತ ಡಿಕೆಶಿ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments