Webdunia - Bharat's app for daily news and videos

Install App

ಅಧಿವೇಶನಕ್ಕೆ ಗೈರು ಹಾಜರಾದ ಸಚಿವರಿಗೆ ಸ್ಪೀಕರ್ ಚಾಟಿ.......

Webdunia
ಸೋಮವಾರ, 21 ನವೆಂಬರ್ 2016 (16:53 IST)
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಗೈರು ಹಾಜರಾಗಿರುವ ಸಚಿವರಿಗೆ ಸ್ಪೀಕರ್ ಕೆ.ಬಿ.ಕೋಳಿವಾಡ್ ಚಾಟಿ ಬೀಸಿದ್ದಾರೆ.
 
ಕಾಲಕಾಲಕ್ಕೆ ಮಳೆಯಾಗದಿರುವ ಹಿನ್ನೆಲೆಯಲ್ಲಿ ರಾಜ್ಯ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ಅಧಿವೇಶನದಲ್ಲಿ ಬರಗಾಲದ ಕುರಿತು ಚರ್ಚೆ ನಡೆಯುತ್ತಿದೆ. ನಿಮ್ಮ ಸಚಿವರು ಎಲ್ಲಿ ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.
 
ಚಳಿಗಾಲದ ಅಧಿವೇಶನಕ್ಕೆ ತೋಟಗಾರಿಕಾ ಸಚಿವ, ಕೃಷಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆ ಸಚಿವರು ಗೈರು ಹಾಜರಾಗಿದ್ದಕ್ಕೆ ಗರಂ ಆದ ಸ್ಪೀಕರ್ ಕೆ.ಬಿ.ಕೋಳಿವಾಡ್, ಬರಗಾಲದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಮೂವರು ಸಚಿವರು ಹಾಜರಾಗಲೇಬೇಕು ಎಂದು ಕಿಡಿಕಾರಿದ್ದಾರೆ. 
 
ರಾಜ್ಯಕ್ಕೆ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ. ಆದರೂ ಸಹ ಸಾಕಷ್ಟು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಗೂ ಸಚಿವರು ಗೈರು ಹಾಜರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇವರಿಗೆ ರಾಜ್ಯದ ಜನತೆಯ ಕುರಿತು ಕಾಳಜಿಯೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments