ಸ್ಪೀಕರ್ ಕಾಗೇರಿ ಗೆ ಕಾದು ಸುಸ್ತಾದ ಡಿ. ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು

Webdunia
ಗುರುವಾರ, 11 ನವೆಂಬರ್ 2021 (19:48 IST)
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಶ್ರೀನಿವಾಸ್ ಮಾನೆ ಪ್ರಮಾಣ ವಚನ ಸ್ವೀಕಾರಕ್ಕಾಗಿ ವಿಧಾನಸಭಾ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಿ ಶಾಸಕ ಮಾನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮುಖಂಡರು ಗಂಟೆಗಟ್ಟಲೆ ಕಾದು ಕುಳಿತ ಪ್ರಸಂಗ ನಡೆಯಿತು.ಅನಂತರ ಸ್ಪೀಕರ್ ಅವರಿಗೆ ಕರೆ ಮಾಡಿದ ಡಿ.ಕೆ.ಶಿವಕುಮಾರ್, `ಐದು ನಿಮಿಷ ಬಂದು ಪ್ರಮಾಣ ವಚನ ಮುಗಿಸಿ' ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, `ಬೇರೆಯವರಿಗೆ ಸಮಯ ಕೊಟ್ಟಿದ್ದೇನೆ' ಎಂದು ಉತ್ತರಿಸಿದರು. ಅದಕ್ಕೆ `ನಿಮ್ಮಿಷ್ಟ ನೋಡಿ' ಎಂದು ಡಿಕೆಶಿ ತಿಳಿಸಿದರು. ಈ ವೇಳೆ ಶಿವಕುಮಾರ್ ಅವರು ಸ್ಪೀಕರ್ ಕಚೇರಿಯಲ್ಲಿ ಹಾಕಿದ್ದ `ಪರಿವರ್ತನೆ ಜಗದ ನಿಯಮ'. `ಆದೆದ್ದಲ್ಲಾ ಒಳ್ಳೆಯದಕ್ಕೇ ಆಗಿದೆ, ಆಗುವುದೆಲ್ಲಾ ಒಳ್ಳೆಯದೇ ಆಗುತ್ತಿದೆ. ಮುಂದೆ ಆಗಲಿರುವುದು ಒಳ್ಳೆಯದೇ ಆಗಲಿದೆ' ಎನ್ನುವ ಗೀತೆಯ ಸಾರಾಂಶವನ್ನು ಓದಿ ಶಾಸಕ ಶ್ರೀನಿವಾಸ ಮಾನೆ ಅವರಿಗೆ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments