Webdunia - Bharat's app for daily news and videos

Install App

ಸ್ಪೀಕರ್ ಕಾಗೇರಿ ಗೆ ಕಾದು ಸುಸ್ತಾದ ಡಿ. ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು

Webdunia
ಗುರುವಾರ, 11 ನವೆಂಬರ್ 2021 (19:48 IST)
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಶ್ರೀನಿವಾಸ್ ಮಾನೆ ಪ್ರಮಾಣ ವಚನ ಸ್ವೀಕಾರಕ್ಕಾಗಿ ವಿಧಾನಸಭಾ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಿ ಶಾಸಕ ಮಾನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮುಖಂಡರು ಗಂಟೆಗಟ್ಟಲೆ ಕಾದು ಕುಳಿತ ಪ್ರಸಂಗ ನಡೆಯಿತು.ಅನಂತರ ಸ್ಪೀಕರ್ ಅವರಿಗೆ ಕರೆ ಮಾಡಿದ ಡಿ.ಕೆ.ಶಿವಕುಮಾರ್, `ಐದು ನಿಮಿಷ ಬಂದು ಪ್ರಮಾಣ ವಚನ ಮುಗಿಸಿ' ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, `ಬೇರೆಯವರಿಗೆ ಸಮಯ ಕೊಟ್ಟಿದ್ದೇನೆ' ಎಂದು ಉತ್ತರಿಸಿದರು. ಅದಕ್ಕೆ `ನಿಮ್ಮಿಷ್ಟ ನೋಡಿ' ಎಂದು ಡಿಕೆಶಿ ತಿಳಿಸಿದರು. ಈ ವೇಳೆ ಶಿವಕುಮಾರ್ ಅವರು ಸ್ಪೀಕರ್ ಕಚೇರಿಯಲ್ಲಿ ಹಾಕಿದ್ದ `ಪರಿವರ್ತನೆ ಜಗದ ನಿಯಮ'. `ಆದೆದ್ದಲ್ಲಾ ಒಳ್ಳೆಯದಕ್ಕೇ ಆಗಿದೆ, ಆಗುವುದೆಲ್ಲಾ ಒಳ್ಳೆಯದೇ ಆಗುತ್ತಿದೆ. ಮುಂದೆ ಆಗಲಿರುವುದು ಒಳ್ಳೆಯದೇ ಆಗಲಿದೆ' ಎನ್ನುವ ಗೀತೆಯ ಸಾರಾಂಶವನ್ನು ಓದಿ ಶಾಸಕ ಶ್ರೀನಿವಾಸ ಮಾನೆ ಅವರಿಗೆ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments