Webdunia - Bharat's app for daily news and videos

Install App

ಗಾಂಧೀಜಿಯನ್ನೇ ಕೊಂದ ದೇಶ ಇದು, ನನ್ನ ಬಿಡ್ತಾರಾ? ಎಂದ ಸ್ಪೀಕರ್ ರಮೇಶ್ ಕುಮಾರ್

Webdunia
ಶುಕ್ರವಾರ, 12 ಜುಲೈ 2019 (11:30 IST)
ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮೂಡಿರುವ ಸಂದಿಗ್ಧತೆಗಳ ಕುರಿತು ಸ್ಪೀಕರ್ ರಮೇಶ್ ಕುಮಾರ್ ಮಾಧ್ಯಮಗಳೊಂದಿಗೆ ತಮ್ಮದೇ ದಾಟಿಯಲ್ಲಿ ಮಾತನಾಡಿದ್ದಾರೆ.


ಒಂದೆಡೆ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಟೀಕೆ ಮಾಡುತ್ತಿದ್ದರೆ, ಆ ಟೀಕಾಕಾರರ ಬಗ್ಗೆ ರಮೇಶ್ ಕುಮಾರ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಗಾಂಧೀಜಿಯನ್ನೇ ಕೊಂದ ದೇಶವಿದು. ಇನ್ನು ನನ್ನನ್ನು ಬಿಡ್ತಾರಾ? ನಮಸ್ಕಾರ ಮಾಡುವ ನೆಪದಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ಶೂಟ್ ಮಾಡಿದರು. ಗಾಂಧೀಜಿಯನ್ನು ಕೊಲ್ಲಲು ಪಿಸ್ತೂಲ್ ಬೇಕಿತ್ತಾ? ಒಂದು ದೊಣ್ಣೆ ತೆಗೆದುಕೊಂಡು ಹೊಡೆದರೂ ಸಾಕಿತ್ತು. ಗಾಂಧೀಜಿಯನ್ನು ಕೊಂದರೂ ಅವರ ಮೌಲ್ಯಗಳು ಯಾವತ್ತೂ ಸಾಯಲ್ಲ. ಅವರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾವು ಕೊಲ್ಲಲು ಬಿಡಲ್ಲ’ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments