Webdunia - Bharat's app for daily news and videos

Install App

ಡಿವೋರ್ಸ್ ಆದ ಮೇಲೂ ಗಂಡ-ಹೆಂಡಿರು ಕಿತ್ತಾಡಿದ್ರೆ ಹೀಗೇ ಆಗೋದು ಅಂತ ಸಿಎಂ ಎಚ್ ಡಿಕೆಗೆ ಸ್ಪೀಕರ್ ಹೇಳಿದ್ದೇಕೆ?!

Webdunia
ಸೋಮವಾರ, 9 ಜುಲೈ 2018 (11:32 IST)
ಬೆಂಗಳೂರು: ಬಜೆಟ್ ಮೇಲಿನ ಪ್ರಶ್ನೋತ್ತರ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ಭಾಷಣ ಮಾಡುತ್ತಿರುವಾಗ ಕೆಲವು ತಮಾಷೆಯ ಪ್ರಸಂಗಗಳು ಎದುರಾದವು.

ಬಿಜೆಪಿ ತಮ್ಮನ್ನು ವಚನ ಭ್ರಷ್ಟ ಎಂದು ಟೀಕಿಸುವುದಕ್ಕೆ ಪ್ರತಿಯಾಗಿ ಸಿಎಂ ಕುಮಾರಸ್ವಾಮಿ ಮತ್ತೆ ತಮ್ಮ 20-20 ಸರ್ಕಾರದ ದಿನಗಳನ್ನು ನೆನಪಿಸುತ್ತಿದ್ದಾಗ ಮಧ್ಯೆ ತಿಳಿಹಾಸ್ಯ ಮಾಡಿದ ಸ್ಪೀಕರ್ ರಮೇಶ್ ಕುಮಾರ್ ವಿಚಿತ್ರ ಉಪಮೆಯೊಂದನ್ನು ನೀಡಿ ಸಭೆಯನ್ನು ನಗೆಗಡಲಲ್ಲಿ ತೇಲಿಸಿದರು.

ಸಿಎಂ ಮಾತುಗಳನ್ನು ಕೇಳಿ ನಕ್ಕ ಸ್ಪೀಕರ್ ರಮೇಶ್ ಕುಮಾರ್ ‘ನೋಡ್ರೀ.. ಗಂಡ-ಹೆಂಡತಿ ಜಗಳ ಆಡಿದ್ರೆ ಡಿವೋರ್ಸ್ ಆಗುತ್ತೆ. ಡಿವೋರ್ಸ್ ಆದ ಮೇಲೂ ಕಿತ್ತಾಡ್ತಾ ಇದ್ರೆ ಸಂಸಾರದ ವಿಚಾರಗಳೆಲ್ಲಾ ಬೀದಿಗೆ ಬರುತ್ತೆ. ಈಗ ಹಾಗೇ ಆಗಿರೋದು’ ಎಂದು ರಮೇಶ್ ಕುಮಾರ್ ನಗುತ್ತಾ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ  ತೇಲಿತು. ಆಗ ಸಿಎಂ ಕುಮಾರಸ್ವಾಮಿ, ಸಭಾಧ್ಯಕ್ಷರೇ ನಿಮಗೆ ನಗು ಬರುತ್ತದೆ. ನಾನು 20 ತಿಂಗಳು ಅನುಭವಿಸಿದ ನೋವಿನ ವಿಚಾರ ಹೇಳುತ್ತಿದ್ದೇನೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments