Webdunia - Bharat's app for daily news and videos

Install App

ಸಭಾಪತಿ ಹುದ್ದೆ: ಬಸವರಾಜ ಹೊರಟ್ಟಿ ಮನದಾಳದ ಮಾತು

Webdunia
ಮಂಗಳವಾರ, 26 ಜೂನ್ 2018 (16:35 IST)
ಯಾವುದೂ ನಮ್ಮಿಷ್ಟದಂತೆ ಆಗುವುದಿಲ್ಲ. ಹೀಗಾಗಿ ನಾನು ಸಭಾಪತಿಯಾಗಿದ್ದೇನೆ ಎಂದು ನೂತನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.

ಶಿಕ್ಷಣ ಮಂತ್ರಿ ಆದರೆ ಕೇವಲ ಒಂದು ಖಾತೆ ಮೇಲೆ ಹಿಡಿತ ಇರುತಿತ್ತು. ಆದರೆ ಈಗ ಎಲ್ಲ ಖಾತೆಗಳ ಮೇಲೆ ನಿಗಾ ವಹಿಸಬಹುದಾಗಿದೆ ಎಂದರು. 
 
ಲಿಂಗಾಯತ ಪ್ರತ್ಯೇಕ ಹೋರಾಟದಿಂದ ದೂರ: ಸಂವಿಧಾನದ ನಿಯಮದ ಪ್ರಕಾರ ನಾನು ಇನ್ನು ಮುಂದೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲ. ಸಭಾಪತಿ ಸ್ಥಾನಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ನಾನು ಸಭಾಪತಿಯಾಗಿ ಆಯ್ಕೆಯಾದರೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಸ್ಥಾನಮಾನಗಳಿಗೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments