Webdunia - Bharat's app for daily news and videos

Install App

ಆನ್‌ಲೈನ್ ಶಿಕ್ಷಣ ಅನಿವಾರ್ಯ ಎಂದ ಸ್ಪೀಕರ್

Webdunia
ಸೋಮವಾರ, 13 ಜುಲೈ 2020 (15:08 IST)
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ನೀಡುವುದು ಅನಿವಾರ್ಯವಾಗಿದೆ.

ಹೀಗಂತ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.  

ಶಾಲಾ ಆರಂಭಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರು, ವೈದ್ಯರು, ಪಾಲಕರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ಕಾಗೇರಿ ಮಾತನಾಡಿದರು.

ಆನಲೈನ್ ಶಿಕ್ಷಣದಲ್ಲಿ ಮಕ್ಕಳ ಜೊತೆಗೆ ಪಾಲಕರನ್ನು ತೊಡಗಿಸಿಕೊಳ್ಳಬೇಕಾಗಿದೆ. ಆನ್‌ಲೈನ್ ಶಿಕ್ಷಣ ಸಿಗದೇ ಇದ್ದವರಿಗೆ ಪಠ್ಯಪರಿಕರಗಳು ಸಿಗುವಂತಾಗಬೇಕು ಎಂದರು.

 ಶೈಕ್ಷಣಿಕ ವರ್ಷ ಆರಂಭಕ್ಕೆ ವಿಳಂಬವಾಗುತ್ತಿರುವುದರಿಂದ ಪಠ್ಯವನ್ನು ಕಡಿತಗೊಳಿಸಬೇಕು. ಕೆಲವು ಸಂಸ್ಥೆಗಳು ಈಗಾಗಲೇ ಆನ್‌ಲೈನ್ ಶಿಕ್ಷಣ ಆರಂಭಿಸಿದೆ. ಆದರೆ ಎಲ್ಲ ಮಕ್ಕಳಿಗೆ ಈ ಶಿಕ್ಷಣ ಸಿಗಬೇಕು. ಜೊತೆಗೆ ಇದರ ಅಡ್ಡಪರಿಣಾಮ ಆಗದಂತೆ ಎಚ್ಚರವಹಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments