Webdunia - Bharat's app for daily news and videos

Install App

ಆನ್‌ಲೈನ್ ಶಿಕ್ಷಣ ಅನಿವಾರ್ಯ ಎಂದ ಸ್ಪೀಕರ್

Webdunia
ಸೋಮವಾರ, 13 ಜುಲೈ 2020 (15:08 IST)
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ನೀಡುವುದು ಅನಿವಾರ್ಯವಾಗಿದೆ.

ಹೀಗಂತ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.  

ಶಾಲಾ ಆರಂಭಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರು, ವೈದ್ಯರು, ಪಾಲಕರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ಕಾಗೇರಿ ಮಾತನಾಡಿದರು.

ಆನಲೈನ್ ಶಿಕ್ಷಣದಲ್ಲಿ ಮಕ್ಕಳ ಜೊತೆಗೆ ಪಾಲಕರನ್ನು ತೊಡಗಿಸಿಕೊಳ್ಳಬೇಕಾಗಿದೆ. ಆನ್‌ಲೈನ್ ಶಿಕ್ಷಣ ಸಿಗದೇ ಇದ್ದವರಿಗೆ ಪಠ್ಯಪರಿಕರಗಳು ಸಿಗುವಂತಾಗಬೇಕು ಎಂದರು.

 ಶೈಕ್ಷಣಿಕ ವರ್ಷ ಆರಂಭಕ್ಕೆ ವಿಳಂಬವಾಗುತ್ತಿರುವುದರಿಂದ ಪಠ್ಯವನ್ನು ಕಡಿತಗೊಳಿಸಬೇಕು. ಕೆಲವು ಸಂಸ್ಥೆಗಳು ಈಗಾಗಲೇ ಆನ್‌ಲೈನ್ ಶಿಕ್ಷಣ ಆರಂಭಿಸಿದೆ. ಆದರೆ ಎಲ್ಲ ಮಕ್ಕಳಿಗೆ ಈ ಶಿಕ್ಷಣ ಸಿಗಬೇಕು. ಜೊತೆಗೆ ಇದರ ಅಡ್ಡಪರಿಣಾಮ ಆಗದಂತೆ ಎಚ್ಚರವಹಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments