Webdunia - Bharat's app for daily news and videos

Install App

ವಿಧಾನಸೌಧದ ಭದ್ರತೆ ಪರಿಶೀಲನೆ ‌ನಡೆಸಿದ ಸ್ಪೀಕರ್ ಯು ಟಿ ಖಾದರ್

Webdunia
ಸೋಮವಾರ, 10 ಜುಲೈ 2023 (15:04 IST)
ವಿಧಾನಸೌಧದ ಭದ್ರತೆಯನ್ನ ಸ್ಪೀಕರ್ ಯುಟಿ ಖಾದರ್ ಪರಿಶೀಲಿಸಿದ್ರು.ಸ್ಪೀಕರ್ ಗೆ ಬೆಂಗಳೂರು ಪೊಲೀಸ್ ‌ಆಯುಕ್ತ ದಯಾನಂದ್ ,ಸಿಸಿಬಿ ಜಂಟಿ ಆಯುಕ್ತ ಶರಣಪ್ಪ‌ ಸಾಥ್‌ನೀಡಿದ್ರು.ಕೆಂಗಲ್ ಗೇಟ್ ಭದ್ರತೆಯ ಪರೀಶೀಲನೆ ನಡೆಸಿದ್ದು,ಪ್ರತಿಯೊಬ್ಬರ ಐಡಿ ಕಾರ್ಡ್ ಪರಿಶೀಲಿಸಿ‌ ಬಿಡುವಂತೆ ಸೂಚನೆ ನೀಡಿದ್ದಾರೆ.ವಿಧಾನಸೌಧದ ಸ್ಪೀಕರ್‌ ಕೊಠಡಿ ಸಂಖ್ಯೆ  125 ರಲ್ಲಿ ಭದ್ರತಾ‌ ಲೋಪದ ಬಗ್ಗೆ  ಯು ಟಿ ಖಾದರ್ ಸಭೆ ನಡೆಸಿದ್ದಾರೆ.ಸಭೆಯಲ್ಲಿ ಬೆಂಗಳೂರು ‌ಪೊಲೀಸ್ ಆಯುಕ್ತ ದಯಾನಂದ, ಸಿಸಿಬಿ ಜಂಟಿ ಆಯುಕ್ತ ಶರಣಪ್ಪ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಭಾಗಿಯಾಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments