Webdunia - Bharat's app for daily news and videos

Install App

ಶಾಸಕರ ಕಿರು ನಿದ್ದೆಗೆ ಸೊಲ್ಯೂಷನ್ ಹುಡುಕಿದ ಸಭಾಧ್ಯಕ್ಷ ಯುಟಿ ಖಾದರ್

Sampriya
ಶುಕ್ರವಾರ, 19 ಜುಲೈ 2024 (15:38 IST)
Photo Courtesy X
ಬೆಂಗಳೂರು:  ಅಧಿವೇಶನದ ಸಂದರ್ಭದಲ್ಲಿ ಮಧ್ಯಾಹ್ನ ಊಟಕ್ಕೆನಂತರ ಶಾಸಕರು ಕಿರು ನಿದ್ರೆಗೆ ಜಾರಲು ವಿಶೇಷ ಆಸನದ ವ್ಯವಸ್ಥೆ ಮಾಡಲು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ಚಿಂತಿಸಿದ್ದಾರೆ.

ಈ ಕುರಿತು ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು ಸಭಾಧ್ಯಕ್ಷರು ಪ್ರಸ್ತಾಪಿಸಿದ್ದಾರೆ. ಮಧ್ಯಾಹ್ನದ ನಂತರ ಊಟಕ್ಕೆ ಹೋದ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇವೆ ಎಂದು ಹೇಳಿ ಹೋಗುವವರು ವಾಪಾಸ್ಸಾಗುವುದಿಲ್ಲ. ಶಾಸಕರ ಹಾಜಾರಾತಿಯನ್ನು ಗಮನದಲ್ಲಿಟ್ಟುಕೊಂಡು ಇದೀಗ ಸಭಾಧ್ಯಕ್ಷರು ಈ ನಿರ್ಧಾರ ಕೈಗೊಂಡಿದ್ದಾರೆ.

ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ಸರಿ ಎನಿಸಿದ್ದಲ್ಲಿ ಈ ವ್ಯವಸ್ಥೆಯನ್ನು  ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ  ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments