Webdunia - Bharat's app for daily news and videos

Install App

ಶಾಸಕರ ಕಿರು ನಿದ್ದೆಗೆ ಸೊಲ್ಯೂಷನ್ ಹುಡುಕಿದ ಸಭಾಧ್ಯಕ್ಷ ಯುಟಿ ಖಾದರ್

Sampriya
ಶುಕ್ರವಾರ, 19 ಜುಲೈ 2024 (15:38 IST)
Photo Courtesy X
ಬೆಂಗಳೂರು:  ಅಧಿವೇಶನದ ಸಂದರ್ಭದಲ್ಲಿ ಮಧ್ಯಾಹ್ನ ಊಟಕ್ಕೆನಂತರ ಶಾಸಕರು ಕಿರು ನಿದ್ರೆಗೆ ಜಾರಲು ವಿಶೇಷ ಆಸನದ ವ್ಯವಸ್ಥೆ ಮಾಡಲು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ಚಿಂತಿಸಿದ್ದಾರೆ.

ಈ ಕುರಿತು ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು ಸಭಾಧ್ಯಕ್ಷರು ಪ್ರಸ್ತಾಪಿಸಿದ್ದಾರೆ. ಮಧ್ಯಾಹ್ನದ ನಂತರ ಊಟಕ್ಕೆ ಹೋದ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇವೆ ಎಂದು ಹೇಳಿ ಹೋಗುವವರು ವಾಪಾಸ್ಸಾಗುವುದಿಲ್ಲ. ಶಾಸಕರ ಹಾಜಾರಾತಿಯನ್ನು ಗಮನದಲ್ಲಿಟ್ಟುಕೊಂಡು ಇದೀಗ ಸಭಾಧ್ಯಕ್ಷರು ಈ ನಿರ್ಧಾರ ಕೈಗೊಂಡಿದ್ದಾರೆ.

ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ಸರಿ ಎನಿಸಿದ್ದಲ್ಲಿ ಈ ವ್ಯವಸ್ಥೆಯನ್ನು  ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ  ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments