Webdunia - Bharat's app for daily news and videos

Install App

ಸ್ಪೀಕರ್ ವಿರುದ್ಧ ರೆಬಲ್ ಶಾಸಕರು ಫುಲ್ ಗರಂ: ಸುಪ್ರೀಂಗೆ ಮೊರೆ

Webdunia
ಬುಧವಾರ, 10 ಜುಲೈ 2019 (18:59 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರು ಇದೀಗ ಸ್ಪೀಕರ್ ವಿರುದ್ಧ ಫುಲ್ ಗರಂ ಆಗಿದ್ದು, ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ.

ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಆದರೆ ಅವನ್ನು ಅಂಗೀಕಾರ ಮಾಡೋ ವಿಷಯದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಉದ್ದೇಶಪೂರ್ವಕವಾಗಿ ತಡ ಮಾಡುತ್ತಿದ್ದಾರೆ. ಹೀಗಂತ ದೂರಿರುವ ಮುಂಬೈ ಸೇರಿರೋ ಶಾಸಕರು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ.

ಹಿರಿಯ ನ್ಯಾಯವಾದಿ ಮುಕುಲ್ ರೋಹಟ್ಗಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದಾರೆ. ನಾಳೆ ಅರ್ಜಿ ವಿಚಾರಣೆ ಬರಲಿದ್ದು, ಸುಪ್ರೀಂಕೋರ್ಟ್ ನೀಡಲಿರೋ ತೀರ್ಪಿನತ್ತ ಗಮನ ಕೇಂದ್ರಿಕೃತವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments