Webdunia - Bharat's app for daily news and videos

Install App

ಜಲಪಾತಗಳ ವೀಕ್ಷಣೆಗಾಗಿ ವಿಶೇಷ ಬಸ್ ವ್ಯವಸ್ಥೆ

Webdunia
ಬುಧವಾರ, 2 ಆಗಸ್ಟ್ 2023 (13:22 IST)
ಹುಬ್ಬಳ್ಳಿ : ಇತ್ತೀಚೆಗೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ಸಾರ್ವಜನಿಕ ರಜೆ ದಿನಗಳಂದು ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
 
ಉತ್ತರ ಕರ್ನಾಟಕ ಭಾಗದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಲವಾರು ಜಲಪಾತಗಳು ಮೈದುಂಬಿ ಕೊಂಡಿವೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಾರಾಂತ್ಯ ಹಾಗೂ ರಜೆ ದಿನಗಳಂದು ಹುಬ್ಬಳ್ಳಿಯಿಂದ ಜೋಗ ಫಾಲ್ಸ್, ಧಾರವಾಡ ದಿಂದ ಗೋಕಾಕ್ ಫಾಲ್ಸ್ ಮತ್ತು ದಾಂಡೇಲಿಗೆ ಹಾಗೂ ಬೆಳಗಾವಿಯಿಂದ ಅಂಬೋಲಿ ಫಾಲ್ಸ್ ಮತ್ತು ಗೋಕಾಕ್ ಫಾಲ್ಸ್ಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ರವಿವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಈ ಬಸ್ಗಳ ಸೇವೆ ಲಭ್ಯವಿದೆ. ಒಂದೇ ದಿನದಲ್ಲಿ ಎರಡರಿಂದ ನಾಲ್ಕು ಸ್ಥಳಗಳ ವೀಕ್ಷಣೆಗೆ ಅನುಕೂಲವಾಗುವಂತೆ ವೇಳಾಪಟ್ಟಿ ರೂಪಿಸಲಾಗಿದೆ. ಮಿತವ್ಯಯಕರ ಪ್ರಯಾಣದರ ನಿಗದಿಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments