Webdunia - Bharat's app for daily news and videos

Install App

ಡಿಕೆಶಿ ಅಕ್ರಮಗಳ ತನಿಖೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಒತ್ತಾಯ

Webdunia
ಗುರುವಾರ, 2 ಅಕ್ಟೋಬರ್ 2014 (17:54 IST)
ಭ್ರಷ್ಟ, ಅನೈತಿಕ ರಾಜಕೀಯದ ರೂಪ ಡಿ.ಕೆ. ಶಿವಕುಮಾರ್.  ಇಂಧನ ಸಚಿವರ ಅಕ್ರಮಗಳ ಬಗ್ಗೆ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಒತ್ತಾಯಿಸಿ ಅಭಿಯಾನ ಮಾಡುವುದಾಗಿ ಸಮಾಜ ಪರಿವರ್ತನೆ ಸಂಘಟನೆಯ ಅಧ್ಯಕ್ಷ ಎಸ್.ಆರ್. ಹಿರೇಮಠ್ ಹುಬ್ಬಳ್ಳಿಯಲ್ಲಿ  ಹೇಳಿದ್ದಾರೆ.

18 ವರ್ಷಗಳು ವಿಚಾರಣೆ ನಡೆದು ಜಯಲಲಿತಾ ಸಿಎಂ ಕುರ್ಚಿಯಿಂದ ಕೆಳಕ್ಕಿಳಿದು ಪರಪ್ಪನ ಅಗ್ರಹಾರ ಸೇರಿದರು. ಲಕ್ಷಾನುಗಟ್ಟಲೆ ಅಕ್ರಮಗಳ ಸಂಪಾದನೆಯನ್ನು ಡಿಕೆಶಿ ಮಾಡಿದ್ದಾರೆ. ಮೊದಲ ಹೆಜ್ಜೆಯಾಗಿ ಹೊಸದಾಗಿ ಬಂದ ಪ್ರಧಾನಮಂತ್ರಿಗಳಿಗೆ, ಸೋನಿಯಾಗಾಂಧಿಗೆ, ರಾಜ್ಯಪಾಲರಿಗೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ನಂತರ ಬಿಜೆಪಿ ಬಗ್ಗೆ ಮಾತನಾಡುತ್ತಾ ತಮ್ಮ ಪಕ್ಷದ ಭ್ರಷ್ಟಾಚಾರಿಗಳನ್ನು ಹೊರಗಿಡಲಿ. ಬಹಿರಂಗ ಶುದ್ಧಿಗಿಂತ ಅಂತರಂಗ ಶುದ್ಧಿ ಬಹಳ ಮುಖ್ಯ. ಮೊದಲನೆಯದಾಗಿ ಯಡಿಯೂರಪ್ಪ ಮತ್ತು ಸದಾನಂದಗೌಡ ಇಬ್ಬರನ್ನೂ ಮನೆಗೆ ಕಳಿಸಬೇಕು ಎಂದು ವಾಗ್ದಾಳಿ ಮಾಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments