Webdunia - Bharat's app for daily news and videos

Install App

ಪೂರ್ವ ವಿಭಾಗದ ಪೊಲೀಸರಿಂದ ಸ್ಪೆಷಲ್ ಡ್ರೈವ್

Webdunia
ಶನಿವಾರ, 27 ಮೇ 2023 (21:30 IST)
ಶಾಲಾ ಕಾಲೇಜು ಪ್ರಾರಂಭ ಹಿನ್ನೆಲೆ‌ಪೂರ್ವ ವಿಭಾಗದ ಗುಟ್ಕಾ, ಸಿಗರೇಟು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಪೂರ್ವ ವಿಭಾಗದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗ್ತಿದೆ.
 
ಶಾಲಾ-ಕಾಲೇಜಿನ ನೂರು ಮೀಟರ್ ಅಂತರದಲ್ಲಿರೋ ಎಲ್ಲಾ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡರಸಲಾಗ್ತಿದೆ.ಡ್ರಗ್ ಹಾಗೂ ಗಾಂಜಾ ಮಾರಾಟ ಮಾಡೋ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ವಿಶೇಷ ತಂಡ ರಚನೆ ಮಾಡಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ.105ಕಡೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.ದಾಳಿ ವೇಳೆ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸ್ತಿದ್ದ ವ್ಯಕ್ತಿಗಳು ಪತ್ತೆಯಾಗಿದ್ದಾರೆ.ಇಬ್ಬರು ಗಾಂಜಾ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಸದ್ಯ ದಾಳಿ ನಡೆಸಿ ಗುಟ್ಕಾ, ಸಿಗರೇಟ್ ಅಂಗಡಿಯವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಮಾದಕ ವಸ್ತು ಮಾರಾಟ ಮಾಡದಂತೆ ಸೂಚನೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ