Webdunia - Bharat's app for daily news and videos

Install App

ವಜ್ರ ಮಹೋತ್ಸವದ ವಿಶೇಷ ಕಾರ್ಯಕ್ರಮಗಳೇನು

Webdunia
ಬುಧವಾರ, 25 ಅಕ್ಟೋಬರ್ 2017 (12:15 IST)
ಬೆಂಗಳೂರು: ಅದ್ಭುತ ಶಿಲ್ಪಕಲಾ ವೈಭವ ಹೊಂದಿರುವ ವಿಧಾನಸೌಧಕ್ಕೆ ವಜ್ರ ಮಹೋತ್ಸವದ ಸಂಭ್ರಮ. ಹೀಗಾಗಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಅವುಗಳ ಕುರಿತಾದ ಮಾಹಿತಿ ಇಲ್ಲಿದೆ.

ಈಗಾಗಲೇ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಭಾಷಣ ಆರಂಭಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಷ್ಟ್ರಪತಿ ಅವರಿಂದ ವಿಧಾನಪರಿಷತ್ ಸಭಾಂಗಣ ವೀಕ್ಷಿಸಲಿದ್ದಾರೆ. ನಂತರ ಗಾಂಧಿ ಪ್ರತಿಮೆ ಎದುರು ರಾಷ್ಟ್ರಪತಿಗಳೊಂದಿಗೆ ಉಭಯ ಸದನಗಳ ಶಾಸಕರ ಗ್ರೂಪ್ ಫೋಟೊ ಸೆಷನ್‌ ನಡೆಯಲಿದೆ.

ಮಧ್ಯಾಹ್ನ 1.30ಕ್ಕೆ ವಿಧಾನಸೌಧದ ಹುಲ್ಲುಹಾಸಿನ ಮೇಲೆ ಭೋಜನ ವ್ಯವಸ್ಥೆ ಏರ್ಪಡಿಸಲಾಗಿದೆ. ಮಧ್ಯಾಹ್ನ 3ರಿಂದ 5ರವರೆಗೆ ವಿಧಾನಸೌಧ ಕಟ್ಟಡ ನಿರ್ಮಾಣ ಕುರಿತಾದ ಸಾಕ್ಷ್ಯಚಿತ್ರ ಹಾಗೂ ವಿಧಾನಮಂಡಲ ಶಾಸನಸಭೆ ನಡೆದುಬಂದ ಹಾದಿ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ಸಂಜೆ 5ರಿಂದ 6ರವರೆಗೆ ವಿವಿಧ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ 6.30ರವರೆಗೆ ಗೌರವ ಸಮರ್ಪಣೆ, 6.30ರಿಂದ ಹಂಸಲೇಖ ಹಾಗೂ ತಂಡದಿಂದ ರಸಮಂಜರಿ ಕಾರ್ಯಕ್ರಮವಿದೆ. ಸಮಾನಾಂತರವಾಗಿ ವಿಧಾನಸೌಧ ಕಟ್ಟಡದ ಮೇಲೆ 3ಡಿ ಮ್ಯಾಪಿಂಗ್ ಮೂಲಕ ಸರ್ಕಾರದ ಯೋಜನೆಗಳ ಚಿತ್ರ ಪ್ರದರ್ಶನಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments