Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ಗೋ ಪೂಜೆ

Webdunia
ಗುರುವಾರ, 4 ನವೆಂಬರ್ 2021 (17:43 IST)
ನಾಡಿನೆಲ್ಲೆಡೆ ದೀಪಾವಳಿ ಸಡಗರ ಮನೆ ಮಾಡಿದೆ. ಲಕ್ಷ್ಮಿ ಪೂಜೆಯನ್ನು ಜನರು ಭಕ್ತಿಯಿಂದ ಮಾಡ್ತಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.ಜಿಲ್ಲೆಗಳ ದೇವಸ್ಥಾನಗಳಲ್ಲಿ ಗೋಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಆಯಾ ಜಿಲ್ಲೆಯ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇನ್ನು ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಗೆ ದೇವಸ್ಥಾನಗಳಲ್ಲಿ ಗೋಪೂಜೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments