Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ಗೋ ಪೂಜೆ

Webdunia
ಗುರುವಾರ, 4 ನವೆಂಬರ್ 2021 (17:43 IST)
ನಾಡಿನೆಲ್ಲೆಡೆ ದೀಪಾವಳಿ ಸಡಗರ ಮನೆ ಮಾಡಿದೆ. ಲಕ್ಷ್ಮಿ ಪೂಜೆಯನ್ನು ಜನರು ಭಕ್ತಿಯಿಂದ ಮಾಡ್ತಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.ಜಿಲ್ಲೆಗಳ ದೇವಸ್ಥಾನಗಳಲ್ಲಿ ಗೋಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಆಯಾ ಜಿಲ್ಲೆಯ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಇನ್ನು ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಗೆ ದೇವಸ್ಥಾನಗಳಲ್ಲಿ ಗೋಪೂಜೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments