Webdunia - Bharat's app for daily news and videos

Install App

ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರ ದಂಡು

Webdunia
ಸೋಮವಾರ, 23 ಅಕ್ಟೋಬರ್ 2023 (14:00 IST)
ಆಯುಧ ಪೂಜೆ ಹಿನ್ನೆಲೆ ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.ಅಮ್ಮನವರಿಗೆ ನಿಂಬೆ ಆರತಿ.. ಸೀರೆ, ಬಾಗಿನ.. ಪ್ರಸಾದ ಭಕ್ತಾಧಿಗಳು ಸಲ್ಲಿಸುತ್ತಿದ್ದಾರೆ.೯:೩೦ಕ್ಕೆ ಅಮ್ಮನವರಿಗೆ ಮಹಾ ಮಂಗಳಾರತಿ... ಚಂಡಿಕಾ ಯಜ್ಞಕ್ಕೆ  ಭರ್ಜರಿ ತಯಾರಿ ನಡೆಯುತ್ತಿದೆ.ದೇವಸ್ಥಾನದಲ್ಲಿ ಗಾಡಿ ಪೂಜೆ ಮಾಡುವವರ ಸಂಖ್ಯೆಯು ಹೆಚ್ಚಳವಾಗಿದೆ.ಗಾಡಿ ಪೂಜೆಗೆ ಭಕ್ತರು ಕ್ಯೂನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments