Select Your Language

Notifications

webdunia
webdunia
webdunia
webdunia

BJP ಯಶಸ್ಸಿಗಾಗಿ ವಿಶೇಷ ಪೂಜೆ

BJP ಯಶಸ್ಸಿಗಾಗಿ ವಿಶೇಷ ಪೂಜೆ
bangalore , ಬುಧವಾರ, 12 ಏಪ್ರಿಲ್ 2023 (14:06 IST)
ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಹಿನ್ನೆಲೆ ಬಿಜೆಪಿ ಕರ್ನಾಟಕ ಪ್ರವಾಸ ವಿಭಾಗದ ವತಿಯಿಂದ ದೇವರ ಮೊರೆ ಹೋಗಲಾಗಿದೆ.. ಇಂದು ಬೆಂಗಳೂರಿನ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.. ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಪ್ರವಾಸ ಯಶಸ್ವಿಯಾಗುವಂತೆ ವಿಶೇಷ ಪೂಜೆ ಸಲ್ಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿಂದ ಬಳಲಿದ್ದ ಜನರಿಗೆ ಕಾಡುತ್ತಿದೆ ಹಳದಿ ಜ್ವರ ಕಾಟ….!