Webdunia - Bharat's app for daily news and videos

Install App

ಚಂದ್ರಯಾನ-3 ಯಶಸ್ಸಿಗಾಗಿ ಕುಕ್ಕೆಯಲ್ಲಿ ವಿಶೇಷ ಪೂಜೆ

Webdunia
ಮಂಗಳವಾರ, 22 ಆಗಸ್ಟ್ 2023 (09:59 IST)
ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಚಂದ್ರಯಾನ-3 ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಾಗರಪಂಚಮಿಯಂದು ಶ್ರೀ ಕ್ಷೇತ್ರದಲ್ಲಿ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲೆಂದು ಪ್ರಾರ್ಥಿಸಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಆಡಳಿತ ಮಂಡಳಿ ಹಾಗೂ ಊರ ಹಿರಿಯರು ನಾಗದೇವರಿಗೆ ಹಾಲೆರೆದು ಮಹಾ ಪೂಜೆ, ಕಾರ್ತಿಕ ಪೂಜೆ ನೆರವೇರಿಸಿದರು.

ಭಾರತ ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಈ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಇಸ್ರೋ ಯಶಸ್ವಿಗೊಳಿಸಿದೆ. ಆಗಸ್ಟ್ 23ರಂದು ಚಂದ್ರಯಾನ ನೌಕೆ ಚಂದ್ರನ ಮೇಲೆ ಇಳಿಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments