Webdunia - Bharat's app for daily news and videos

Install App

ಸಿದ್ಧಾರ್ಥ ಪತ್ತೆಗೆ ಸ್ಪೇಷಲ್ ಮುಳುಗು ತಜ್ಞರ ಶೋಧ

Webdunia
ಮಂಗಳವಾರ, 30 ಜುಲೈ 2019 (17:55 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ ಹೆಗಡೆ ಪತ್ತೆಗಾಗಿ ವಿಶೇಷ ಮುಳುಗು ತಜ್ಞರು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ನಿನ್ನೆ ರಾತ್ರಿ 8 ಗಂಟೆಗೆ ಹೊತ್ತಿಗೆ ನೇತ್ರಾವತಿ ನದಿ ಬ್ಯಾರೇಜ್ ಬಳಿಯಿಂದ ಸಿದ್ದಾರ್ಥ್ ಅನುಮಾನಾಸ್ಪದವಾಗಿ ಕಾಣೆಯಾಗಿದ್ದರು. ನೇತ್ರಾವತಿ ನದಿಯಲ್ಲಿ ವ್ಯಕ್ತಿಯೊಬ್ಬ  ಜಿಗಿದದ್ದನ್ನು ನೋಡಿದ್ದೇನೆ ಅಂತ ಸ್ಥಳೀಯ ಮೀನುಗಾರನೊಬ್ಬ ತಿಳಿಸಿದ್ದರಿಂದಾಗಿ, ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿರಬಹುದಾ? ಅನ್ನೋ ಅನುಮಾನ ವ್ಯಕ್ತವಾಗತೊಡಗಿವೆ.

ನೇತ್ರಾವತಿ ನದಿಯಲ್ಲಿ ಎರಡು ವಿಶೇಷ ಬೋಟ್ ಗಳು ಅಲ್ಲದೇ ಸ್ಥಳೀಯ ಬೋಟ್ ಗಳು ಸಿದ್ದಾರ್ಥ್ ಪತ್ತೆ ಕಾರ್ಯದಲ್ಲಿ ತೊಡಗಿವೆ. ಕಾರವಾರ ಕದಂಬ ನೌಕಾನೆಲೆಯಿಂದ ವಿಶೇಷ ಮುಳುಗು ತಜ್ಞರ ತಂಡ ಶೋಧ ಕಾರ್ಯದಲ್ಲಿ ತೊಡಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments