Webdunia - Bharat's app for daily news and videos

Install App

ನೇಮಕವಾದ ಬೆನ್ನಲ್ಲೇ ರಸ್ತೆಗಿಳಿದ ಸ್ಪೇಷಲ್ ಟ್ರಾಫಿಕ್ ಕಮಿಷನರ್

Webdunia
ಗುರುವಾರ, 17 ನವೆಂಬರ್ 2022 (20:14 IST)
ಬೆಂಗಳೂರಿಗೆ ನೂತನವಾಗಿ ಸ್ಪೇಷಲ್ ಟ್ರಾಫಿಕ್ ಕಮಿಷನರ್ ನ್ನ ನೇಮಕ ಮಾಡಲಾಗಿದೆ.ಅಬ್ದುಲ್ ಸಲೀಂ ರನ್ನ ಸ್ಪೇಷಲ್‌ ಟ್ರಾಫಿಕ್ ಕಮಿಷನರ್ ಆಗಿ ಸರ್ಕಾರ ನೇಮಕ ಮಾಡಿದೆ.ನೇಮಕವಾದ ಆರಂಭದಲ್ಲೇ ಸ್ಪೇಷಕ್ ಟ್ರಾಫಿಕ್ ಕಮಿಷನರ್  ರಸ್ತೆಗಿಳಿದಿದ್ದಾರೆ.ಹೆಬ್ಬಾಳ ಫ್ಲೈ ಓವರ್ ಹಾಗೂ ಕೆಂಪಾಪುರ ಜಂಕ್ಷನ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಾಹನ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕರು ಮಾಹಿತಿ ನೀಡಲು ಮುಕ್ತವಾಗಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.ಎಲ್ಲೇಲ್ಲಿ ಸಂಚಾರ ದಟ್ಟಣೆಯಾಗುತ್ತೆ ಪರಿಹಾರ ಕ್ರಮಗಳಿದ್ದರೆ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಟ್ರಾಫಿಕ್‌ ಮೇಲ್ ಐಡಿಗೆ 100 ಕ್ಕೂ ಹೆಚ್ಚು ಜನರಿಂದ ವಾಹನ ಸಂಚಾರ ದಟ್ಟಣೆ ಸ್ಥಳಗಳ ಬಗ್ಗೆ ಟ್ವೀಟ್ ಮಾಡಲು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments