Webdunia - Bharat's app for daily news and videos

Install App

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡುತ್ತಿರುವವರಿಗೆ ಗುಡ್ ನ್ಯೂಸ್

Krishnaveni K
ಬುಧವಾರ, 8 ಜನವರಿ 2025 (11:37 IST)
ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡುತ್ತಿದ್ದರೆ ರೈಲ್ವೇಸ್ ಗುಡ್ ನ್ಯೂಸ್ ನೀಡಿದೆ. ಕೆಲವು ವಿಶೇಷ ರೈಲು ಘೋಷಣೆ ಮಾಡಿದೆ.

ಮಕರ ಸಂಕ್ರಾಂತಿ ಸಂದರ್ಭದಲ್ಲಿ ಸಾಲು ಸಾಲು ರಜೆಯಿದ್ದು, ಈ ಕಾರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮ ಊರುಗಳ ಕಡೆಗೆ ಹೋಗುತ್ತಾರೆ. ಹೀಗಾಗಿ ಸಹಜವಾಗಿಯೇ ಬಸ್, ರೈಲು ಸೇರಿದಂತೆ ಎಲ್ಲಾ ಕಡೆ ಸಂಚಾರ ದಟ್ಟಣೆ ಸಹಜವಾಗಿರುತ್ತದೆ.

ಪ್ರಯಾಣಿಕರ ಸಮಸ್ಯೆ ನೀಗಿಸಲು ನೈಋತ್ಯ ರೈಲ್ವೇ ಎರಡು ವಿಶೇಷ ರೈಲು ಘೋಷಿಸಿದೆ. ಬೆಂಗಳೂರು ಮತ್ತು ಚೆನ್ನೈ ನಡುವೆ ಮತ್ತು ಬೆಂಗಳೂರು ಮತ್ತು ಮೈಸೂರು ನಡುವೆಯೂ ವಿಶೇಷ ರೈಲು ಘೋಷಣೆ ಮಾಡಿದೆ.

ರೈಲು ಸಂಖ್ಯೆ 07319 ಜನವರಿ 10 ರಂದು ಬೆಳಿಗ್ಗೆ 08.05 ಕ್ಕೆ ಬೆಂಗಳೂರಿನಿಂದ ಹೊರಟು ಅದೇ ದಿನ ಅಪರಾಹ್ನ 2.40 ಕ್ಕೆ ಚೆನ್ನೈ ತಲುಪಲಿದೆ.  07320 ಕ್ರಮ ಸಂಖ್ಯೆಯ ರೈಲು ಜನವರಿ 10 ರಂದು ಮಧ್ಯಾಹ್ನ 3.40 ಕ್ಕೆ ಚೆನ್ನೈನಿಂದ ಹೊರಟು ರಾತ್ರಿ 10.50 ಕ್ಕೆ ಬೆಂಗಳೂರು ತಲುಪಲಿದೆ.

06569 ಎಂಸ್ಎಂವಿಟಿ ಬೆಂಗಳೂರು-ತೂತುಕುಡಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10 ರಂದು ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ತೂತುಕುಡಿಗೆ ತಲುಪಲಿದೆ.

06570 ಕ್ರಮ ಸಂಖ್ಯೆಯ ರೈಲು ಜನವರಿ 11 ರಂದು ಮಧ್ಯಾಹ್ನ 1.00 ಗಂಟೆಗೆ ತೂತುಕುಡಿಯಿಂದ ಹೊರಟು ಜನವರಿಗೆ 12 ರಂದು ಬೆಳಿಗ್ಗೆ 6.30 ಕ್ಕೆ ಮೈಸೂರಿಗೆ ತಲುಪಲಿದೆ.  ಹೆಚ್ಚಿನ ಮಾಹಿತಿಗೆ ಭಾರತೀಯ ರೈಲ್ವೇ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments