Webdunia - Bharat's app for daily news and videos

Install App

ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ಸಂಚಾರಕ್ಕೆ ಅನುಮತಿ

Webdunia
ಗುರುವಾರ, 21 ಮೇ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ವಿಶೇಷ ರೈಲುಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು,  ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ವ್ಯವಸ್ಥೆ ಇರಲಿದೆ.

 

ಕೊರೊನಾ ಭೀತಿಯಿಂದ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಲಾಕ್ ಡೌನ್ ಸಡಿಲಿಕೆಯಾದ ಹಿನ್ನಲೆ ರಾಜ್ಯದಲ್ಲಿ ರೈಲು ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು,  ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲು, ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಇರಲಿದೆ. ಆದಕಾರಣ  ಇಂದಿನಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments