Webdunia - Bharat's app for daily news and videos

Install App

ನಡೆದಾಡುವ ದೇವರ ಆರೋಗ್ಯ ಸುಧಾರಿಸಲು ವಿಶೇಷ ಪೂಜೆ

Webdunia
ಶುಕ್ರವಾರ, 18 ಜನವರಿ 2019 (15:17 IST)
ನಡೆದಾಡುವ ದೇವರ ಆರೋಗ್ಯ ಸುಧಾರಿಸಲು ವಿಶೇಷ ಪೂಜೆ ನಡೆಸಲಾಗಿದೆ.

ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದಲ್ಲಿ  ಶ್ರೀಗಳ ಪಾದುಕೆ ಇಟ್ಟು ಪೂಜೆ ನೆರವೇರಿಸಲಾಯಿತು. ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ತುಮಕೂರು ಸಿದ್ದಗಂಗಾ ಮಠದ ಸ್ವಾಮೀಜಿಗಳು ಇನ್ನೂ ನೂರುಕಾಲ ಬಾಳಿ ಬದುಕಲಿ ಎಂದು  ದೇವರಲ್ಲಿ ಭಕ್ತರು ಬೇಡಿಕೊಂಡರು.

ಇದೇ ವೇಳೆ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಆಗ್ರಹ ಮಾಡಲಾಯಿತು. ಜಿಲ್ಲಾ ವೀರಶೈವ ಮಹಾಸಭಾ ವತಿಯಿಂದ ಸಹಿ ಸಂಗ್ರಹ ಅಭಿಯಾನವನ್ನೂ ನಡೆಸಲಾಯಿತು. ಚಾಮರಾಜನಗರದ ವಿರಕ್ತ ಮಠದ ಮುಂಭಾಗದಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ ಭಕ್ತರಿಗೆ ಜನರ ಸ್ಪಂದನೆ ವ್ಯಾಪಕವಾಗಿ ದೊರೆಯುತ್ತಿದೆ.

ರಾಜ್ಯದ ಎಲ್ಲಾ ಮಠಾಧೀಶರಿಗೆ ಮಾದರಿ ಪುರುಷರಾಗಿರುವ ಶ್ರೀಗಳು ಗುಣಮುಖರಾಗಲೆಂದು ಭಕ್ತರು ಪ್ರಾರ್ಥಿಸಿದರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments