Webdunia - Bharat's app for daily news and videos

Install App

ನಡೆದಾಡುವ ದೇವರ ಆರೋಗ್ಯ ಸುಧಾರಿಸಲು ವಿಶೇಷ ಪೂಜೆ

Webdunia
ಶುಕ್ರವಾರ, 18 ಜನವರಿ 2019 (15:17 IST)
ನಡೆದಾಡುವ ದೇವರ ಆರೋಗ್ಯ ಸುಧಾರಿಸಲು ವಿಶೇಷ ಪೂಜೆ ನಡೆಸಲಾಗಿದೆ.

ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದಲ್ಲಿ  ಶ್ರೀಗಳ ಪಾದುಕೆ ಇಟ್ಟು ಪೂಜೆ ನೆರವೇರಿಸಲಾಯಿತು. ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ತುಮಕೂರು ಸಿದ್ದಗಂಗಾ ಮಠದ ಸ್ವಾಮೀಜಿಗಳು ಇನ್ನೂ ನೂರುಕಾಲ ಬಾಳಿ ಬದುಕಲಿ ಎಂದು  ದೇವರಲ್ಲಿ ಭಕ್ತರು ಬೇಡಿಕೊಂಡರು.

ಇದೇ ವೇಳೆ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡಬೇಕೆಂದು ಆಗ್ರಹ ಮಾಡಲಾಯಿತು. ಜಿಲ್ಲಾ ವೀರಶೈವ ಮಹಾಸಭಾ ವತಿಯಿಂದ ಸಹಿ ಸಂಗ್ರಹ ಅಭಿಯಾನವನ್ನೂ ನಡೆಸಲಾಯಿತು. ಚಾಮರಾಜನಗರದ ವಿರಕ್ತ ಮಠದ ಮುಂಭಾಗದಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ ಭಕ್ತರಿಗೆ ಜನರ ಸ್ಪಂದನೆ ವ್ಯಾಪಕವಾಗಿ ದೊರೆಯುತ್ತಿದೆ.

ರಾಜ್ಯದ ಎಲ್ಲಾ ಮಠಾಧೀಶರಿಗೆ ಮಾದರಿ ಪುರುಷರಾಗಿರುವ ಶ್ರೀಗಳು ಗುಣಮುಖರಾಗಲೆಂದು ಭಕ್ತರು ಪ್ರಾರ್ಥಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments