Select Your Language

Notifications

webdunia
webdunia
webdunia
webdunia

ಮಳೆಗಾಗಿ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ

ಮಳೆಗಾಗಿ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ
ಚಿಕ್ಕಮಗಳೂರು , ಭಾನುವಾರ, 9 ಜುಲೈ 2023 (15:05 IST)
ರಾಜ್ಯದಲ್ಲಿ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಿಗ್ಗಾದಲ್ಲಿರುವ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸರ್ಕಾರದ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಬೆಳಗ್ಗೆ  ಸಚಿವ ಚೆಲುವರಾಯಸ್ವಾಮಿ ವಿಶೇಷ ಪೂಜೆ ಮಾಡಿದ್ದಾರೆ. ಮಲೆನಾಡು-ಕರಾವಳಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಡೆ ಮಳೆಯಾಗದ ಹಿನ್ನೆಲೆ ಪೂಜೆ ಮಾಡಲಾಗಿದೆ. ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ಸರ್ಕಾರದಿಂದ ಪೂಜೆ ನಡೆಸಲಾಗುತ್ತೆ. ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಳೆಗಾಗಿ ಪೂಜೆ ಸಲ್ಲಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ