Webdunia - Bharat's app for daily news and videos

Install App

ಕೊರೊನಾ ವೈರಸ್ ಗೆ ಜಾತಿ ಬಣ್ಣ ಹಚ್ಚೋದ್ಯಾಕೆ? ಎಂದ ಸಿದ್ದರಾಮಯ್ಯ

Webdunia
ಬುಧವಾರ, 1 ಏಪ್ರಿಲ್ 2020 (14:19 IST)
ಕೊರನಾ ವೈರಸ್ ಯಾವುದೇ ಜಾತಿ, ಧರ್ಮ ಇಲ್ಲದೇ ಜನರಿಗೆ ತಗಲುತ್ತದೆ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯ ಹೇಳಿದ್ದು, ಇದಕ್ಕೆ ಧರ್ಮದ ಬಣ್ಣ ಹಚ್ಚಬೇಡಿ ಎಂದು ಗರಂ ಆಗಿದ್ದಾರೆ.

ಕೊರೊನಾ ವೈರಸ್ ಹರಡುತ್ತಿರುವ ಅಪಾಯಕಾರಿ ಸನ್ನಿವೇಶದಲ್ಲಿ ಜಾತಿ, ಧರ್ಮದ ಬಣ್ಣ ಹಚ್ಚುವ ಯತ್ನ ನಡೆಯುತ್ತಿರೋದು ಸರಿಯಲ್ಲ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನು ಕೊರೊನಾ ವಿರುದ್ಧ ಸಮರ್ಪಕವಾಗಿ ಹೋರಾಟ ನಡೆಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ ಎಂದು ದೂರಿದ್ದಾರೆ.

ಕಾಂಗ್ರೆಸ್ ನ ಶಾಸಕರು ಹಾಗೂ ಸಂಸದರು ಕೋವಿಡ್ – 19 ವಿರುದ್ಧದ ಹೋರಾಟಕ್ಕೆ ತಲಾ ಒಂದು ಲಕ್ಷ ರೂ.ಗಳ ಪರಿಹಾರ ಧನ ನೀಡುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments