Webdunia - Bharat's app for daily news and videos

Install App

ಒಡಿಶಾ ರೈಲು ದುರಂತದ ಬಗ್ಗೆ ಪ್ರತ್ಯೇಕದರ್ಶಿ ಪ್ರಯಾಣಿಕ ಸಂತೋಷ್ ಪ್ರತಿಕ್ರಿಯೆ

Webdunia
ಶನಿವಾರ, 3 ಜೂನ್ 2023 (15:08 IST)
ಪ್ರಯಾಣಿಕ ಸಂತೋಷ್
ಒಡಿಶಾಗೆ ರೈಲಿನ ಮೂಲಕ ಪ್ರಯಾಣ ಬೆಳೆಸುತ್ತಿದ್ವಿ.ಕಲ್ಕತ್ತ ತಲುಪಿದ್ವಿ.ಅಷ್ಟರಲ್ಲಿ ರೈಲು‌ ಅಪಘಾತ ಸಂಭವಿಸಿದೆ.ರಾತ್ರಿ ಸುಮಾರು 8.30 ಕ್ಕೆ ಕಲ್ಕತ್ತಾದ ಸಮೀಪ ಅಪಘಾತ ಸಂಭವಿಸಿದೆ.ಅಲ್ಲಿನ ಸ್ಥಳೀಯರು ನಮ್ಮನ ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ.ಮೂರು ರೈಲುಗಳು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಕೆಲವರಿಗೆ ಗಾಯವಾಗಿದೆ,ಇನ್ನೂ ಕೆಲವರು ಸಾವನಾಪ್ಪಿದ್ದಾರೆ ಎಂದು ತಮ್ಮಗೆ ಆದ ಅನುಭವವನ್ನ ರೈಲ್ವೆ ಪ್ರಯಾಣಿಕ ಪ್ರತ್ಯೇಕದರ್ಶಿ ಸಂತೋಷ್ ಹಂಚಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments