ಕೆಲಸ ಮಾಡ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬಾ ಅಂತ ಕರೆಯುತ್ತಿದ್ದ ಕಾಮುಕ ಅಧಿಕಾರಿ?

Webdunia
ಮಂಗಳವಾರ, 12 ಫೆಬ್ರವರಿ 2019 (15:45 IST)
ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬರುವಂತೆ ಕರೆಯುತ್ತಿದ್ದ ಅಧಿಕಾರಿ ಮಹಿಳೆಯರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ಬೀದರ್ ನ ಎಮ್ ಎಸ್ ಪಿ ಸಿ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅಧಿಕಾರಿಯಿಂದ  ಲೈಂಗಿಕ ಕಿರುಕುಳ ಆರೋಪ ಕೊಡುತ್ತಿದ್ದಾನಂತೆ.

ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಪ ನಿರ್ದೇಶಕ ಮಂಜುನಾಥ, ಒಬ್ಬ ಒಬ್ಬರಾಗಿ ಮನೆಗೆ ಬರುವಂತೆ ಮಹಿಳೆಯರಿಗೆ ಒತ್ತಡ ಹಾಕುತ್ತಿದ್ದನಂತೆ. ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆ ಮಾಡುತಿದ್ದ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ.

ಮನೆಗೆ ಕರೆಸಿ ಮಹಿಳೆಯರಿಗೆ  ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅಧಿಕಾರಿ ವಿರುದ್ಧ ಈಗ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಅಧಿಕಾರಿ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಹಿಳೆಯರು ಪತ್ರ ಬರೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಗುರುವಾಯೂರು ದೇವಾಲಯ ಬಾಗಿಲು ಮುಚ್ಚಿದ ಮೇಲೂ ಓಡಾಡಿದ ಈ ಪುಟ್ಟ ಮಗು ಯಾವುದು: ಕೌತುಕದ Video ಇಲ್ಲಿದೆ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ