Webdunia - Bharat's app for daily news and videos

Install App

ಕೆಲಸ ಮಾಡ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬಾ ಅಂತ ಕರೆಯುತ್ತಿದ್ದ ಕಾಮುಕ ಅಧಿಕಾರಿ?

Webdunia
ಮಂಗಳವಾರ, 12 ಫೆಬ್ರವರಿ 2019 (15:45 IST)
ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬರುವಂತೆ ಕರೆಯುತ್ತಿದ್ದ ಅಧಿಕಾರಿ ಮಹಿಳೆಯರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ಬೀದರ್ ನ ಎಮ್ ಎಸ್ ಪಿ ಸಿ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅಧಿಕಾರಿಯಿಂದ  ಲೈಂಗಿಕ ಕಿರುಕುಳ ಆರೋಪ ಕೊಡುತ್ತಿದ್ದಾನಂತೆ.

ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಪ ನಿರ್ದೇಶಕ ಮಂಜುನಾಥ, ಒಬ್ಬ ಒಬ್ಬರಾಗಿ ಮನೆಗೆ ಬರುವಂತೆ ಮಹಿಳೆಯರಿಗೆ ಒತ್ತಡ ಹಾಕುತ್ತಿದ್ದನಂತೆ. ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆ ಮಾಡುತಿದ್ದ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ.

ಮನೆಗೆ ಕರೆಸಿ ಮಹಿಳೆಯರಿಗೆ  ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅಧಿಕಾರಿ ವಿರುದ್ಧ ಈಗ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಅಧಿಕಾರಿ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಹಿಳೆಯರು ಪತ್ರ ಬರೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ