Webdunia - Bharat's app for daily news and videos

Install App

ಬೆಂಗಳೂರಿನಿಂದ ರಾಮ ಜನ್ಮಭೂಮಿ ಅಯೋಧ್ಯಯತ್ತ ಹೊರಟ ಅಳಿಲಿನ‌ ಪುತ್ಥಳಿ

geetha
ಸೋಮವಾರ, 8 ಜನವರಿ 2024 (15:45 IST)
ಬೆಂಗಳೂರು-ಬೆಂಗಳೂರಿನಿಂದ ರಾಮ ಜನ್ಮಭೂಮಿ ಅಯೋಧ್ಯಯತ್ತ ಅಳಿಲಿನ‌ ಪುತ್ಥಳಿ ಹೊರಟ್ಟಿದೆ.ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕ ಸಿ.ಪ್ರಕಾಶ್ ರಿಂದ ಅಳಿಲು ಸೇವೆ ಸಲ್ಲಿಸಲಾಗಿದೆ.ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರದ ಅಳಿಲಿನ ಪುತ್ಥಳಿ ನಿರ್ಮಾಣ ಮಾಡಲಾಗಿದೆ.ಸುಮಾರು 7.5 ಅಡಿ ಅಗಲ ವಿಸ್ತೀರ್ಣ  ಬೃಹದಾಕಾರದ ಅಳಿಲು ಪುತ್ಥಳಿ ಇದೆ.

ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಜ.12ರಂದು ಈ ಪುತ್ಥಳಿ ಅನಾವರಣಗೊಳ್ಳಲಿದೆ.ನಿನ್ನೆ ಅಳಿಲು ಪುತ್ಥಳಿ ಹೊತ್ತು ಟ್ರಕ್ ನಲ್ಲಿ ಅಯೋಧ್ಯೆಯತ್ತ ತೆರಳಿದೆ.11 ನೇ ತಾರೀಖು ಅಯೋಧ್ಯೆಗೆ ತಲುಪಲಿದ್ದು, 12ರಂದು ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಆನಾವರಣಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಶಾಸ್ತ್ರಿಗೆ ಗೌರವ ನಮನ ಸಲ್ಲಿಸಿದ ಮೋದಿ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments