Select Your Language

Notifications

webdunia
webdunia
webdunia
webdunia

ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಲಿಂಗೈಕ್ಯ

ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಲಿಂಗೈಕ್ಯ
ಹಾಸನ , ಗುರುವಾರ, 23 ಮಾರ್ಚ್ 2023 (14:30 IST)
ಹಾಸನ : ಶ್ರವಣಬೆಳಗೊಳ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ವಿಧಿವಶರಾಗಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈ
 
ನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದರು. 

ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಮೃತಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ?