Webdunia - Bharat's app for daily news and videos

Install App

ನಟಿ ಶ್ರೀಲೀಲಾ ತಾಯಿಗೆ ಸಂಕಷ್ಟ

Webdunia
ಗುರುವಾರ, 15 ಸೆಪ್ಟಂಬರ್ 2022 (15:20 IST)
ಸೆಪ್ಟಂಬರ್‌ 10ರಂದು ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ.
ಕೋರ್ಟ್‌ ಈ ಬಗ್ಗೆ ಆದೇಶ ನೀಡಿದ್ದರು ಕೂಡ ಸ್ವರ್ಣ ಲತಾ ಕಿರಿಕ್‌ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಸ್ವರ್ಣ ಲತಾ ಸೇರಿದಂತೆ ಪ್ರಕರಣ ಸಂಬಂಧ ಏಳು ಮಂದಿ ವಿರುದ್ದ ದೂರು ದಾಖಲಾಗಿದ್ದು, ಸ್ವರ್ಣ ಲತಾ ಅವರಿಗಾಗಿ ಪೋಲಿಸರು ಹುಟುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧಪಟ್ಟಂತೆ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರ ಎನ್ನುವವರು ದೂರು ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments