Webdunia - Bharat's app for daily news and videos

Install App

ಈಶ್ವರಪ್ಪಗೆ ಬಿಎಸ್`ವೈ ಟಾಂಗ್: ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಪ್ರಸಾದ್ ನೇಮಕ

Webdunia
ಮಂಗಳವಾರ, 2 ಮೇ 2017 (15:44 IST)
ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ನಡುವಿನ ಬಹಿರಂಗ ಜಗಳ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಶ್ವರಪ್ಪ ಬಣಕ್ಕೆ ಟಾಂಗ್ ಕೊಡಲು ವಿ. ಶ್ರೀನಿವಾಸ್ ಪ್ರಸಾದ್ ಅವರನ್ನ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಯಡಿಯೂರಪ್ಪ ಆದೇಶಿಸಿದ್ದಾರೆ.
 

ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ಸೋತಿದ್ದರೂ ಶ್ರೀನಿವಾಸ್ ಪ್ರಸಾದ್ ಒಂದಷ್ಟು ಮತದಾರರನ್ನ ಹಿಡಿದಿಟ್ಟುಕೊಳ್ಳುವಲ್ಲಿ ಶ್ರೀನಿವಾಸ್ ಪ್ರಸಾದ್ ಯಶಸ್ವಿಯಾಗಿದ್ದರು. ಜೊತೆಗೆ ದಲಿತ ನಾಯಕನಿಗೆ ಪಟ್ಟ ಕಟ್ಟುವ ಮೂಲಕ ಭಿನ್ನಮತೀಯರ ವಿರುದ್ಧ ಯಡಿಯೂರಪ್ಪ aಸ್ತ್ರ ಪ್ರಯೋಗಿಸಿದ್ದಾರೆ.

ಇತ್ತ, ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮುರಳೀಧರ್ ರಾವ್ ವರದಿ ಬಗ್ಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇತ್ತ, ರಾಜ್ಯ ಬಿಜೆಪಿ ಒಳಜಗಳಗಳ ಬಗ್ಗೆ ಮುರಳೀಧರ್ ರಾವ್ ವರದಿ ಸಲ್ಲಿಸಿದ್ದು, ಅಮಿತ್ ಶಾ ನಿರ್ಧಾರ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments