Webdunia - Bharat's app for daily news and videos

Install App

ತಾರಕ್ಕೇರಿದ್ದ ಶ್ರೀರಾಮುಲು-ಕರುಣಾಕರ ರೆಡ್ಡಿ ಶೀತಲ ಸಮರ

Webdunia
ಗುರುವಾರ, 23 ಮಾರ್ಚ್ 2017 (12:04 IST)
ಸಂಸದ ಶ್ರೀರಾಮುಲು ಮತ್ತು ಮಾಜಿ ಸಚಿವ ಕರುಣಾಕರ ರೆಡ್ಡಿ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ನಗರದ ಸುಷ್ಮಾ ಸ್ವರಾಜ್ ಕಾಲೋನಿಯಲ್ಲಿ ಸೂಚನಾ ಫಲಕವನ್ನ ಹಾಕಲಾಗಿದ್ದು, ಇದರಲ್ಲಿ ಬರುವ 2.85 ಎಕರೆ ಜಮೀನು ಕರುಣಾಕರ ರೆಡ್ಡಿಯವರಿಗೆ ಸೇರಿದ್ದಾಗಿದ್ದು, ಇದರ ಮೇಲೆ ಸಿವಿಲ್ ನಾಯಾಲಯದಲ್ಲಿ ಸಿವಿಲ್ ದಾವೆ ಇದ್ದು, ಸದರಿ ನ್ಯಾಯಾಲಯ ಇಲ್ಲಿನ ಖಾಲಿ ನಿವೇಶನಗಳನ್ನ ಪರಭಾರೆ ಮಾಡದಂತೆ ಆದೇಶಿಸಿರುತ್ತದೆ. ಹೀಗಾಗಿ, ಈ ನಿವೇಶನಗಳನ್ನ ಯಾರೂ ಖರೀದಿಸಬಾರದೆಂದು ಫಲಕದಲ್ಲಿ ಸೂಚಿಸಲಾಗಿದೆ.


ಈ ಕುರಿತು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕರುಣಾಕರ ರಡ್ಡಿ, ಸಹೋದರ ಸೋಮಶೇಖರರೆಡ್ಡಿ ಸಂಧಾನ ನಡೆಸುವುದಾಗಿ ಹೇಳಿದ್ದರು. ಆದರೆ, ಈ ಬಗ್ಗೆ ಯಾರೊಬ್ಬರೂ ನನ್ನನ್ನ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಮೇಲ್ನೋಟಕ್ಕೆ ಕರುಣಾಕರರೆಡ್ಡಿ ಮತ್ತು ಶ್ರೀರಾಮುಲು ನಡುವಿನ ವಿವಾದದಂತೆ ಕಂಡುಬಂದರೂ ನಿಜವಾದ ಶೀತಲ ಸಮರ ನಡೆಯುತ್ತಿರುವುದು ಜನಾರ್ದನರೆಡ್ಡಿ ಮತ್ತು ಕರುಣಾಕರ ರೆಡ್ಡಿ ನಡುವೆ ಎಂದೇ ಹೇಳಲಾಗುತ್ತಿದೆ. ಈ ಹಿಂದೆ ಶ್ರೀರಾಮುಲು ಬಿಜೆಪಿ ಪಕ್ಷ ತೊರೆದಾಗಲೂ ಬಿಜೆಪಿಯಲ್ಲೇ ಉಳಿದಿದ್ದ ಕರುಣಾಕರ ರೆಡ್ಡಿ ಬಿಎಸ್`ಆರ್ ಪಕ್ಷದ ವಿರುದ್ಧ ಸ್ಪರ್ಧಿಸಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments