Select Your Language

Notifications

webdunia
webdunia
webdunia
webdunia

ರಕ್ತದಲ್ಲಿ ಬರೆದುಕೊಡುವೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲಿ ಎಂದು ಸವಾಲು ಹಾಕಿದ ಶ್ರೀರಾಮುಲು

ರಕ್ತದಲ್ಲಿ ಬರೆದುಕೊಡುವೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲಿ ಎಂದು ಸವಾಲು ಹಾಕಿದ ಶ್ರೀರಾಮುಲು
ಹೂವಿನಹೆಡಗಲಿ , ಶುಕ್ರವಾರ, 5 ಜನವರಿ 2018 (13:49 IST)
ರಕ್ತದಲ್ಲಿ ಬರೆದು ಕೊಡುತ್ತೇನೆ ತಾಕತ್ತಿದ್ದರೆ ಬಳ್ಳಾರಿ ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಿ ನೋಡೋಣ ಎಂದು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ.
 
ಹೂವಿನಹೆಡಗಲಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಲ್ಲಿನ ಒಗ್ಗಟ್ಟನ್ನು ಒಡೆದಿದ್ದೇನೆ ಎಂದುಕೊಂಡಿದ್ದರೆ ಅದು ನಿಮ್ಮ ಭ್ರಮೆ, ಬರೀ ನಿದ್ದೆ ಮಾಡಿದ್ದಷ್ಟೆ ನಿಮ್ಮ ಸಾಧನೆ ಎಂದು ಸಿದ್ಧರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಉಸ್ತುವಾರಿ ವೇಣುಗೋಪಾಲ್ ರಹಸ್ಯ ಸಭೆ