Webdunia - Bharat's app for daily news and videos

Install App

ತಾಕತ್ ಇದ್ದರೆ ಶಾಸಕರನ್ನ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲಿ ಎಂದು ಕಾಂಗ್ರೆಸ್, ಜೆಡಿಎಸ್ ಗೆ ಸವಾಲೆಸೆದ ಶ್ರೀರಾಮುಲು

Webdunia
ಬುಧವಾರ, 5 ಡಿಸೆಂಬರ್ 2018 (20:22 IST)
ಆಪರೇಷನ್ ಕಮಲ ವಿಚಾರ ಈಗ ಅಪ್ರಸ್ತುತವಾಗಿದೆ. ಪದೇ ಪದೇ ಯಾಕೆ ಇದನ್ನ ಇಟ್ಟುಕೊಂಡಿದ್ದಿರೋ ಅರ್ಥ ಆಗ್ತಾ ಇಲ್ಲ. ನಾವು ಏನು ಮಾಡಿದ್ದೇವೆ? ಅದು ಯಾವಾಗೋ ಒಂದು ಸಮಯದಲ್ಲಿ ಅಪರೇಷನ್ ಕಮಲ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿದ್ದು, ಮೈತ್ರಿ ಸರಕಾರಕ್ಕೆ ಸವಾಲು ಹಾಕಿದ್ದಾರೆ.

ಮೊಳಕಾಲ್ಮೂರು ಪಟ್ಟಣದಲ್ಲಿ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿಗಳು ನಮ್ಮ ಪಾರ್ಟಿಯ ಎಂಎಲ್ ಎ ಗಳನ್ನೇ ಅಪರೇಷನ್ ಮಾಡಲು ಹೊರಟಿದ್ದಾರೆ ಎಂದು ಹೊಸ ಬಾಂಬ್ ಹಾಕಿದ್ದಾರೆ ಬಿ.ಶ್ರೀರಾಮುಲು.

ಸುಳ್ಳು ಸುದ್ದಿ ಸೃಷ್ಟಿ ಮಾಡುವುದು ಮೈತ್ರಿ ಸರ್ಕಾರಕ್ಕೆ ಹೊಸ ಪ್ಯಾಷನ್ ಆಗಿದೆ. ಆ ಹೊಸ ಪ್ಯಾಷನ್ ನಲ್ಲಿ ಸಿಕ್ಕಿಕೊಳ್ಳಲು ನಾವು ರೆಡಿ ಇಲ್ಲ. ಮೈತ್ರಿ ಸರ್ಕಾರದಲ್ಲಿ ಒಗ್ಗಟ್ಟಿಲ್ಲ. ಬೇರೆಯವರನ್ನ ಭಯ ಬೀಳಿಸಲು ಈ ರೀತಿ ಸೃಷ್ಠಿ ಮಾಡುತ್ತಿದ್ದಾರೆ.
ಅವರು ಶಾಸಕರನ್ನ ತಾಕತ್ ಇದ್ದರೆ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲಿ ಎಂದು ಸವಾಲು ಎಸೆದರು.

ಬರದ ಬಗ್ಗೆ ಗಮನ ನೀಡದೇ,  ಅಪರೇಷನ್ ಕಮಲ ಅಂತ ಜನರನ್ನ ಇಕ್ಕಟ್ಡಿಗೆ ಸಿಲುಕಿಸಿ  ಅನುಕಂಪ ಬರುವಂತೆ ಮಾಡುತ್ತಿದ್ದಾರೆ. ಜನರನ್ನ ತಪ್ಪು ದಾರಿಗೆ ಎಳೆದುಕೊಂಡು ಹೋಗಿ ಮಸಿ ಬಳಿಯುವ ಕೆಲಸ ಬಿಡಿ ಎಂದು ಹೇಳಿದರು.  ‘



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಡಿಕೆಶಿಗೆ ಅದು ತಪ್ಪು ಅಂತ ಗೊತ್ತಾಗಿದ್ರೆ ಸಂತೋಷ ಎಂದ ಬಿಕೆ ಹರಿಪ್ರಸಾದ್

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಮುಂದಿನ ಸುದ್ದಿ
Show comments