Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕನ ಕುಟುಂಬದ ಬೀಗತನ ಮಾಡಲು ನಿರ್ಧಾರ ಮಾಡಿದ ಶ್ರೀರಾಮುಲು ಸಹೋದರಿ

Webdunia
ಶನಿವಾರ, 6 ಅಕ್ಟೋಬರ್ 2018 (11:41 IST)
ಬಳ್ಳಾರಿ : ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬ ಮಾತಿಗೆ ಅಕ್ಷರಸಹ ನಿಜ ಎಂಬುದಕ್ಕೆ ಇದೀಗ  ಶಾಸಕ ಶ್ರೀರಾಮುಲು ಸಹೋದರಿ ಕಾಂಗ್ರೆಸ್ ನಾಯಕನ ಕುಟುಂಬದೊಂದಿಗೆ ಬೀಗತನ ಮಾಡಿಕೊಳ್ಳುತ್ತಿರುವುದೇ ಒಂದು ಮುಖ್ಯ ಉದಾಹರಣೆ.


ಶಾಸಕ ಶ್ರೀರಾಮುಲುರ ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ಕಾಂಗ್ರೆಸ್ ನಾಯಕನ ಪುತ್ರನಿಗೆ ತಮ್ಮ ಪುತ್ರಿಯನ್ನು ಕೊಟ್ಟು ವಿವಾಹ ಮಾಡಿ ಸಂಬಂಧ ಬೆಳೆಸಲು ನಿರ್ಧಾರ ಮಾಡಿದ್ದಾರೆ. ಮಾಜಿ ಸಂಸದೆ ಜೆ.ಶಾಂತಾರ ಏಕೈಕ ಪುತ್ರಿ ಪ್ರಸನ್ನ ಲಕ್ಷಿಯನ್ನು ಕಾಂಗ್ರೆಸ್ ನಾಯಕ, ಪಾಲಿಕೆಯ ಮಾಜಿ ಸದಸ್ಯ ಬಿ.ಸೀನಾ (ಬ್ರಾಂಡಿಸೀನಾ)ರ ಪುತ್ರ ಪವನ್ ಕುಮಾರ್ ನೊಂದಿಗೆ ವಿವಾಹ ನಿಶ್ಚಿತ ಮಾಡಿಕೊಂಡಿದ್ದಾರೆ.


ಇವರ ವಿವಾಹ ಮಹೋತ್ಸವವು ಇದೇ ತಿಂಗಳು ಅಕ್ಟೋಬರ್ 11ರಂದು ಬಳ್ಳಾರಿಯ ಅಲ್ಲಂ ಭವನದಲ್ಲಿ ವಿವಾಹ ಕಾರ್ಯ ನಡೆಯಲಿದೆ. ಇನ್ನೊಂದು ವಿಶೇಷವೆನೆಂದರೆ ಈ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಕಾಂಗ್ರೆಸ್ ಎಂಎಲ್‍ಸಿ ಕೆ.ಸಿ.ಕೊಂಡಯ್ಯ ಸುಖಾಗಮನ ಬಯಸಿರುವುದು.


ಒಟ್ಟಿನಲ್ಲಿ ಹೊರಗಡೆ ಹಾವು ಮುಂಗುಸಿಯಂತೆ ಕಿತ್ತಾಡುವ ಈ ನಾಯಕರು ಒಳಗೊಳಗೆ ಬೀಗರು ಆಗುತ್ತಿರುವುದು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಶ್ಚರ್ಯ ಮೂಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments