Webdunia - Bharat's app for daily news and videos

Install App

ಅವರು ದೆಹಲಿಗಾದ್ರೂ ಹೋಗಲಿ, ಹಾಳಾಗಿ ಹೋಗ್ಲಿ ನಮ್ಗೇನೂ: ಶ್ರೀರಾಮುಲು ಕಿಡಿ

Webdunia
ಬುಧವಾರ, 19 ಸೆಪ್ಟಂಬರ್ 2018 (20:18 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ  ಬೀಳಿಸೋದಕ್ಕೆ  ಬಿಜೆಪಿ ಹೋಗಿಲ್ಲ. ದೇವರ ಮೇಲೆ ಪ್ರಮಾಣ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ತಿಳಿಸಿದ್ದಾರೆ.

ನಾವು ಯಾವ ಶಾಸಕರನ್ನೂ ಸಂಪರ್ಕ ಮಾಡ್ತಿಲ್ಲ ಅಂತಾ ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರು  ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಶ್ರೀರಾಮುಲು, ಅವರಲ್ಲಿ ವರ್ಗಾವಣೆ ದಂಧೆ, ರೊಕ್ಕದ ಕಾರಣಕ್ಕಾಗಿ ಅಸಮಾಧಾನ ಆಗಿರಬರಹುದು. ಅವರು ದೆಹಲಿಗಾದ್ರೂ ಹೋಗಲಿ, ಅವರು ಹಾಳಾಗಿಯಾದ್ರೂ ಹೋಗಲಿ. ನಮಗೇನು ಆಗಬೇಕ್ರಿ ಅಂತಾ ​ಕೆಂಡಾಮಂಡಲರಾದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments