ಅವರು ದೆಹಲಿಗಾದ್ರೂ ಹೋಗಲಿ, ಹಾಳಾಗಿ ಹೋಗ್ಲಿ ನಮ್ಗೇನೂ: ಶ್ರೀರಾಮುಲು ಕಿಡಿ

Webdunia
ಬುಧವಾರ, 19 ಸೆಪ್ಟಂಬರ್ 2018 (20:34 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ  ಬೀಳಿಸೋದಕ್ಕೆ  ಬಿಜೆಪಿ ಹೋಗಿಲ್ಲ. ದೇವರ ಮೇಲೆ ಪ್ರಮಾಣ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ತಿಳಿಸಿದ್ದಾರೆ.

ನಾವು ಯಾವ ಶಾಸಕರನ್ನೂ ಸಂಪರ್ಕ ಮಾಡ್ತಿಲ್ಲ ಅಂತಾ ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರು  ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಶ್ರೀರಾಮುಲು, ಅವರಲ್ಲಿ ವರ್ಗಾವಣೆ ದಂಧೆ, ರೊಕ್ಕದ ಕಾರಣಕ್ಕಾಗಿ ಅಸಮಾಧಾನ ಆಗಿರಬರಹುದು. ಅವರು ದೆಹಲಿಗಾದ್ರೂ ಹೋಗಲಿ, ಅವರು ಹಾಳಾಗಿಯಾದ್ರೂ ಹೋಗಲಿ. ನಮಗೇನು ಆಗಬೇಕ್ರಿ ಅಂತಾ ​ಕೆಂಡಾಮಂಡಲರಾದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವದ ಮೇಲೆ ಆಸೆ ಇಲ್ವಾ... ರೈಲು ಹಳಿ ಮೇಲೆ ಅತ್ತಿತ್ತ ಓಡಾಡುತ್ತಿದ್ದವನ ರಕ್ಷಿಸಿದ ರೈಲ್ವೇ ಪೊಲೀಸ್ ಕೊನೆಗೆ ಮಾಡಿದ್ದೇನು Video

ಬೆಂಗಳೂರು ಬಳಿ ಕಲ್ಲು ಕ್ವಾರಿಯಲ್ಲಿ ಭಾರೀ ಅವಘಡ: 8 ಮಂದಿ ಸಾವು

ಗೃಹಜ್ಯೋತಿ ಯೋಜನೆಗೆ ಜಾತಿ ಸರ್ಟಿಫಿಕೇಟ್ ಕೇಳ್ತಿರೋದು ಯಾಕೆ, ಫ್ರೀ ವಿದ್ಯುತ್ ಕೊಡಲೂ ಜಾತಿ ಬೇಕಾ

ನಾಲ್ಕು ಕೊಲೆ ಮಾಡಿ ಬಂದಿದ್ದೇನೆ, ಮುಂದಿನದ್ದು ನೀನೇ.. ಮುಂಬೈ ಲೋಕಲ್ ಟ್ರೈನ್ ನಲ್ಲಿ ಶಾಕಿಂಗ್ ಘಟನೆ Video

ಬಾಲ್ಕನಿಯಿಂದ ಜಿಗಿದು ಜೀವ ಕಳೆದುಕೊಳ್ಳಲು ಯತ್ನಿಸಿದ ಯುವಕ: ಪಕ್ಕದಲ್ಲಿದ್ದ ವ್ಯಕ್ತಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments